Don't Miss!
- News Congress Candidates List : ಕಾಂಗ್ರೆಸ್ 2 ನೇ ಲಿಸ್ಟ್ ಗೆ ಕೌಂಟ್ ಡೌನ್ : ಯಾರ್ಯಾರಿಗೆ 'ಕೈ' ಟಿಕೆಟ್?
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Finance ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ, ದಿನಾಂಕ ವಿವರ
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ 'ಆಯುಷ್ಮಾನ್ ಭವ' ಜೊತೆ 'ರಂಗನಾಯಕಿ' ಪ್ರವೇಶ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಆಯುಷ್ಮಾನ್ ಭವ ಸಿನಿಮಾ ನವೆಂಬರ್ 1ಕ್ಕೆ ತೆರೆಗೆ ಬರುತ್ತಿದೆ. ಪಿ ವಾಸು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಶಿವಣ್ಣ, ರಚಿತಾ ರಾಮ್, ಅನಂತ್ ನಾಗ್ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ.
ಆಯುಷ್ಮಾನ್ ಭವ ಸಿನಿಮಾ ಜೊತೆ ಬೇರೆ ಯಾವುದಾದರೂ ಸಿನಿಮಾ ಬರುತ್ತಾ ಎಂದು ಕುತೂಹಲದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಸರ್ಪ್ರೈಸ್ ಇಲ್ಲಿದೆ.
ಹೌದು, ಆಯುಷ್ಮಾನ್ ಭವ ಸಿನಿಮಾ ಜೊತೆ ರಂಗನಾಯಕಿ ಪ್ರವೇಶವಾಗುತ್ತಿದೆ. ಅಧಿತಿ ಪ್ರಭುದೇವ, ಶ್ರೀನಿ, ತ್ರಿವಿಕ್ರಮ್ ನಟಿಸಿರುವ ಈ ಚಿತ್ರವನ್ನ ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ.
ಪಿ ವಾಸು ಡೈರೆಕ್ಟರ್ ಅಲ್ಲ: 'ಆಪ್ತಮಿತ್ರ' ನಿರ್ದೇಶಕನ ಕುರಿತು ರವಿಚಂದ್ರನ್ ಹೀಗೆ ಹೇಳಿದ್ದೇಕೆ?
ರಂಗನಾಯಕಿ ಮಹಿಳೆ ಪ್ರಧಾನ ಕಥೆಯಾಗಿದ್ದು, ಅದ್ಭುತವಾಗಿ ಮೂಡಿಬಂದಿರಬಹುದು ಎಂಬ ಭರವಸೆ ಮೂಡಿಸಿದೆ ಟ್ರೈಲರ್. ಎಸ್ ವಿ ನಾರಾಯಣ್ ಅವರು ಈ ಚಿತ್ರ ನಿರ್ಮಿಸಿದ್ದು, ನವೀನ್ ಕೃಷ್ಣ ಸಂಭಾಷಣೆ ರಚಿಸಿದ್ದಾರೆ.
ನವೆಂಬರ್ 1 ರಂದು ಸರ್ಕಾರಿ ರಜೆ ಇದೆ, ಯಾವುದಾದರೂ ಸಿನಿಮಾಗೆ ಹೋಗೋಣ ಎಂದು ಪ್ಲಾನ್ ಮಾಡಿದ್ರೆ, ಈ ಎರಡು ಕನ್ನಡ ಸಿನಿಮಾಗಳು ನಿಮ್ಮನ್ನು ರಂಜಿಸಲು ಸಿದ್ಧವಾಗಿದೆ. ಬಹುಶಃ ಮುಂದಿನ ದಿನದಲ್ಲಿ ಮತ್ಯಾವುದಾದರು ಸಿನಿಮಾ ಈ ಎರಡು ಚಿತ್ರಗಳ ಜೊತೆ ಸೇರಬಹುದು.