For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವಾಮಿ ನಿತ್ಯಾನಂದ ಮೇಲೆ ತಾರೆ ರಂಜಿತಾ ಸಿನಿಮಾ
News
oi-Rajendra
By Rajendra
|
ಈ ಬಗ್ಗೆ ತಮಿಳು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, "ಸದ್ಯಕ್ಕೆ ಈ ಆಲೋಚನೆಯನ್ನು ಪಕ್ಕಕ್ಕಿಟ್ಟಿದ್ದೇನೆ. ಆದರಿದು ತಾತ್ಕಾಲಿಕ ನಿರ್ಧಾರವಷ್ಟೇ. ಸ್ವಲ್ಪ ಸಮಯದ ಬಳಿಕ ಚಿತ್ರವನ್ನು ಕೈಗೆತ್ತಿಕೊಳ್ಳುತ್ತೇನೆ" ಎಂದಿದ್ದಾರೆ ರಂಜಿತಾ.
ಈ ಸಾಕ್ಷ್ಯಚಿತ್ರದಲ್ಲಿ ಸ್ವಾಮಿ ನಿತ್ಯಾನಂದರ ಹಾಗೂ ಅವರ ಭಕ್ತ ಸಮೂಹದ ಹಲವಾರು ಉತ್ತಮ ಕೆಲಸ ಕಾರ್ಯಗಳನ್ನು ತೋರಿಸಲಾಗುತ್ತದೆ. ಹಿಂದೂ ಧರ್ಮವನ್ನು ಮುನ್ನಡೆಸಲು ಸ್ವಾಮಿ ನಿತ್ಯಾನಂದ ಅವರೇ ಸೂಕ್ತ ವ್ಯಕ್ತಿ. ಅತ್ಯಂತ ಕಡಿಮೆ ಅವಧಿಯಲ್ಲಿ ಅವರು ಕೋಟ್ಯಂತರ ಅನುಯಾಯಿಗಳನ್ನು ಸಂಪಾದಿಸಿದರು ಎಂದು ರಂಜಿತಾ ವರ್ಣರಂಜಿತವಾಗಿ ಬಣ್ಣಿಸಿದ್ದಾರೆ.
ಸ್ವಾಮಿ ನಿತ್ಯಾನಂದ ಅವರ ಕೋಟ್ಯಂತರ ಅನುಯಾಯಿಗಳಲ್ಲಿ ನಾನೂ ಒಬ್ಬಳು. ಸ್ವಯಂಸೇವಕಿಯಾಗಿ ಅವರ ಆಶ್ರಮಕ್ಕೆ ಆಗಾಗ ಭೇಟಿ ನೀಡುತ್ತಿರುತ್ತೇನೆ. ಅವರ ಅನುಯಾಯಿಯಾಗಿಯೇ ಉಳಿಯುತ್ತೇನೆ. ಅವರ ಆಶ್ರಮದಲ್ಲಿ ನನಗೆ ಯಾವುದೇ ವಿಶೇಷ ಸ್ಥಾನಮಾನವಿಲ್ಲ ಎಂದು ರಂಜಿತಾ ಹೇಳಿಕೊಂಡಿದ್ದಾರೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Actress Ranjitha to make a documentary film on Swamy Nithyananda. The documentary would have details about various noble works being done by Nithyananda and his devotees' experience with him.
Story first published: Wednesday, May 23, 2012, 10:53 [IST]
Other articles published on May 23, 2012