Don't Miss!
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗಳ ಮದುವೆಗೆ ಸಿದ್ಧರಾಮಯ್ಯರನ್ನು ಆಹ್ವಾನಿಸಿದ ರವಿಚಂದ್ರನ್
ಕ್ರೇಜಿ ಸ್ಟಾರ್ ರವಿಚಂದ್ರನ್ ಮಗಳ ಮದುವೆ ಆಮಂತ್ರಣ ನೀಡುವಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೇನು ಮದುವೆ ಹತ್ತಿರ ಬರುತ್ತಿದೆ. ಮದುವೆ ಕೆಲಸಗಳ ಜೊತೆಗೆ ಆಮಂತ್ರಣ ಪತ್ರಿಕೆ ಹಂಚುವ ಕಾರ್ಯಕೂಡ ಇನ್ನು ಮುಗಿದಿಲ್ಲ. ಚಿತ್ರರಂಗದವರಿಗೆ ಮಾತ್ರವಲ್ಲದೆ ರಾಜಕೀಯ ರಂಗದ ಗಣ್ಯರಿಗೂ ಮದುವೆ ಆಮಂತ್ರಣ ನೀಡುವಲ್ಲಿ ಬ್ಯುಸಿಯಾಗಿದ್ದಾರೆ ರವಿಚಂದ್ರನ್.
ಬಿಡುವಿಲ್ಲದೆ ಮದುವೆ ಆಮಂತ್ರಣ ನೀಡುತ್ತಿರುವ ರವಿಮಾಮ ಮಾಜಿ ಸಿ ಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಗಳ ಮದುವೆಗೆ ಆಮಂತ್ರಣ ನೀಡಿದ್ದಾರೆ. ಅಲ್ಲಿ ಕೇವಲ ಸಿದ್ದರಾಮಯ್ಯ ಮಾತ್ರವಿರಲ್ಲಿಲ್ಲ. ಅನೇಕ ಕಾಂಗ್ರೇಸ್ ನಾಯಕರು ಜೊತೆಯಲ್ಲಿದ್ದರು.
ದಿನೇಶ್ ಗುಂಡುರಾವ್, ಸಿ ಎಂ ಇಬ್ರಾಹಿಂ, ಕೆ ಸಿ ವೇಣುಗೋಪಾಲ್, ಎಂ ಬಿ ಪಾಟೇಲ್ ಸೇರಿದಂತೆ ಅನೇಕರ ಕಾಂಗ್ರೇಸ್ ನಾಯಕರಿಗೆ ರವಿಚಂದ್ರನ್ ಮಗಳ ಮದುವೆಯ ಮಮತೆಯ ಕರೆಯೋಲೆ ನೀಡಿದ್ದಾರೆ.
ಕನ್ನಡ ಚಿತ್ರರಂಗದ ಗಣ್ಯರು ಸೇರಿದಂತೆ ಸೌತ್ ಸಿನಿ ಇಂಡಸ್ಟ್ರಿಯ ಗಣ್ಯರಿಗೂ ಮಗಳ ಮದುವೆ ಆಮಂತ್ರಣ ನೀಡಿದ್ದಾರೆ. ಮದುವೆಗೆ ಇನ್ನೇನು ಒಂದೇ ವಾರ ಭಾಕಿ ಇದೆ. ಇದೆ ತಿಂಗಳು 28 ಮತ್ತು 29ರಂದು ಅರಮನೆ ಮೈದಾನದಲ್ಲಿ ಕನಸುಗಾರನ ಕನಸಿನಂತೆ ಅದ್ಧೂರಿಯಾಗಿ ಮಗಳ ಮದುವೆ ನಡೆಯಲಿದೆ. ಮದುವೆಗೆ ಗಣ್ಯಾತಿಗಣ್ಯರು ಹಾಜರಾಗುವ ಸಾಧ್ಯತೆ ಇದೆ.