Don't Miss!
- Sports
IND vs NZ 2nd T20: ಭಾರತಕ್ಕೆ ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Lifestyle
ಫೆಬ್ರವರಿ 2023: ಈ ಮಾಸದಲ್ಲಿರುವ ಪ್ರಮುಖ ಹಬ್ಬಗಳು ಹಾಗೂ ವ್ರತಗಳ ಪಟ್ಟಿ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಹೆಸರು ಬದಲಿಸಿಕೊಂಡ ರವಿಚಂದ್ರನ್ ಪುತ್ರ ಮನೋರಂಜನ್
Recommended Video
ನಟ ರವಿಚಂದ್ರನ್ ಮೊದಲ ಪುತ್ರ ಮನೋರಂಜನ್ ತಮ್ಮ ಹೆಸರು ಬದಲಿಸಿಕೊಂಡಿದ್ದಾರೆ. ಮನೋರಂಜನ್ ಬದಲು ಮನು ರಂಜನ್ ಎಂದು ಇನ್ನು ಮುಂದೆ ಅವರನ್ನು ಕರೆಯಬೇಕಾಗಿದೆ.
ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾವಣೆ ಅಗತ್ಯ ಇದ್ದು, ತಮ್ಮ ಹೆಸರನ್ನು ಕೊಂಚ ಬದಲಾವಣೆ ತಂದಿದ್ದಾರೆ. ಮನೋ ಬದಲು ಮನು ಆಗಿದ್ದಾರೆ. ಇನ್ನು ಮುಂದೆ ಸಿನಿಮಾಗಳ ಟೈಟಲ್ ಕಾರ್ಡ್ ನಲ್ಲಿಯೂ ಇದೇ ಹೆಸರು ಮುಂದುವರೆಯುತ್ತದೆ.
ಕ್ರೇಜಿಸ್ಟಾರ್
ಪುತ್ರನ
'ಮುಗಿಲ್
ಪೇಟೆ'
ಚಿತ್ರದ
ನಾಯಕಿ
ಯಾರು?
ಮನು ರಂಜನ್ 'ಸಾಹೇಬ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದರು. ಆ ಸಿನಿಮಾ ಕೆಲವು ಪ್ರೇಕ್ಷಕರಿಗೆ ಇಷ್ಟ ಆಯ್ತು. ನಂತರ ಬಿಡುಗಡೆಯಾದ 'ಬೃಹಸ್ಪತಿ' ಫ್ಲಾಪ್ ಸಿನಿಮಾವಾಯ್ತು. ಇದೀಗ ಮೂರನೇ ಸಿನಿಮಾದ ಮೂಲಕ ಮನು ರಂಜನ್ ಬದಲಾವಣೆ ಬಯಸಿದ್ದಾರೆ. ಅದು ಅವರ ಹೆಸರಿನಲ್ಲಿಯೇ ಶುರುವಾಗಿದೆ.
ಇತ್ತೀಚಿಗಷ್ಟೆ ತಮ್ಮ 'ಮುಗಿಲ್ ಪೇಟೆ' ಸಿನಿಮಾ ಲಾಂಚ್ ಆಗಿದೆ. ಈ ಸಿನಿಮಾದ ಪೋಸ್ಟರ್ ನಲ್ಲಿಯೂ ಮನು ರಂಜನ್ ಎಂದು ಬರೆಯಲಾಗಿದೆ. ಭರತ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ವಿ ಶ್ರೀಧರ್ ಸಂಭ್ರಮ್ ಸಂಗೀತ ನೀಡುತ್ತಿದ್ದಾರೆ. ಖಯಾದು ಮೋಹನ್ ಲೋರಾ ಸಿನಿಮಾದ ನಾಯಕಿಯಾಗಿದ್ದಾರೆ.
ರವಿಚಂದ್ರನ್
ಸಿನಿಮಾ
ನೋಡಿ
ಅವ್ರ
ಮಕ್ಕಳೇ
ಭಯ
ಪಟ್ಟರು
'ಗಾಳಿಪಟ' ಸಿನಿಮಾದಲ್ಲಿ 'ಮುಗಿಲ್ ಪೇಟೆ' ಎಂಬ ಊರಿನ ಹೆಸರು ಫೇಮಸ್ ಆಗಿದ್ದು, ಅದೇ ಈ ಸಿನಿಮಾದ ಶೀರ್ಷಿಕೆಯಾಗಿದೆ. ಸಿನಿಮಾ ಒಂದು ಲವ್ ಸ್ಟೋರಿಯಾಗಿದೆ. ಇದು ಮನು ರಂಜನ್ ನಟನೆಯ ನಾಲ್ಕನೇ ಸಿನಿಮಾ.