Don't Miss!
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- News Lok Sabha Election 2024: ಬೆಂಗಳೂರಿನಲ್ಲಿ ಈ ದಿನಗಳಂದು ಮದ್ಯ ಮಾರಾಟ ಸಂಪೂರ್ಣ ನಿಷೇಧ-ಯಾವ್ಯಾವಾಗ ಹಾಗೂ ಕಾರಣವೇನು?
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧ್ರುವ ಸಿನಿಮಾ ನೋಡೋಕೆ ಹೋದವರಿಗೆ ಸರ್ಪ್ರೈಸ್ ದರ್ಶನ ನೀಡಿದ ಡಿ ಬಾಸ್
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಬೆಳಗ್ಗೆಯಿಂದಲೇ ಶೋ ಆರಂಭವಾಗಿದೆ. ಧ್ರುವ ಸರ್ಜಾ ನೋಡೋಕೆ ಹೋದವರಿಗೆ ಡಿ ಬಾಸ್ ಸರ್ಪ್ರೈಸ್ ದರ್ಶನ ನೀಡಿದ್ದಾರೆ. ಇದನ್ನು ಕಂಡ ಡಿ ಫ್ಯಾನ್ಸ್ ಫುಲ್ ಥ್ರಿಲ್ ಆಗಿದ್ದಾರೆ.
Recommended Video
ಧ್ರುವ ಸಿನಿಮಾದ ಪ್ರದರ್ಶನದ ವೇಳೆ ದರ್ಶನ್ ನಟನೆಯ ರಾಬರ್ಟ್ ಚಿತ್ರದ ಟ್ರೈಲರ್ ಪ್ರದರ್ಶನವಾಗಿದೆ. ರಾಜ್ಯದ ಕೆಲವು ಕಡೆ ರಾಬರ್ಟ್ ಟ್ರೈಲರ್ ಇಂಟರ್ವಲ್ನಲ್ಲಿ ಪ್ರಸಾರವಾಗಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫೆಬ್ರವರಿ 20 ರಂದು ರಾಬರ್ಟ್ ಚಿತ್ರದ ಹೊಸ ಹಾಡು ರಿಲೀಸ್
ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಫೆಬ್ರವರಿ 16 ರಂದು ರಾಬರ್ಟ್ ಟ್ರೈಲರ್ ಬಿಡುಗಡೆಯಾಗಿತ್ತು. ಆನಂದ್ ಆಡಿಯೋದಲ್ಲಿ ರಿಲೀಸ್ ಆಗಿದ್ದ ರಾಬರ್ಟ್ ಟ್ರೈಲರ್ ಪ್ರಸ್ತುತ 8 ಮಿಲಿಯನ್ (8,344,046) ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.
ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಾಬರ್ಟ್ ಸಿನಿಮಾ ತೆರೆಕಾಣಲಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿಯಾಗಿದೆ. ಖ್ಯಾತ ವಿತರಕರು ರಾಬರ್ಟ್ ಚಿತ್ರವನ್ನು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.
ಇನ್ನು ಫೆಬ್ರವರಿ 20 ರಂದು ಸಂಜೆ 4.05 ನಿಮಿಷಕ್ಕೆ 'ಕಣ್ಣು ಹೊಡೆಯೋಕಾ.....' ಎಂಬ ಹಾಡಿನ ಲಿರಿಕಲ್ ವಿಡಿಯೋ ಬರಲಿದೆ. ಇದು ದರ್ಶನ್ ಮತ್ತು ನಟಿ ಆಶಾ ಭಟ್ ನಡುವಿನ ಡ್ಯುಯೆಟ್ ಹಾಡಾಗಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಹಾಡು ಮೂಡಿಬರಲಿದೆ.
ಡಿ-ಬಾಸ್ ದರ್ಶನ್ ಬರ್ತಡೇ ಪಾರ್ಟಿಯಲ್ಲಿ ಯಾರೆಲ್ಲ ಸೆಲೆಬ್ರಿಟಿಗಳು ಇದ್ದರು?
ಇನ್ನುಳಿದಂತೆ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ತರುಣ್ ಸುಧೀರ್ ನಿರ್ದೇಶನ ಮಾಡಿದ್ದು, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಿಸಿದ್ದಾರೆ. ಜಗಪತಿ ಬಾಬು, ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
-
ರೈಲಿನಲ್ಲಿ.. ವಿದೇಶದಲ್ಲಿ.. ಆಫ್ರಿಕಾದ ಕಾಡಿನಲ್ಲಿ ಮೊದಲು ಚಿತ್ರೀಕರಣ ಮಾಡಿದ್ದೇ ದ್ವಾರಕೀಶ್; ಕುಳ್ಳನ ಪ್ರಯೋಗಗಳೇನು?
-
ದ್ವಾರಕೀಶ್ ನಿಧನಕ್ಕೆ ಪಿಎಂ ಮೋದಿ ಸಂತಾಪ.. ಶಿವಣ್ಣ ಅಂತಿಮ ದರ್ಶನ; ಇಲ್ಲಿದೆ 'ಪ್ರಚಂಡ ಕುಳ್ಳ'ನ ಅಂತ್ಯಕ್ರಿಯೆ ಡಿಟೈಲ್ಸ್
-
Divya Suresh: "ಸ್ಟ್ರಾಂಗ್ ಸ್ರೀ ಪಾತ್ರದಲ್ಲಿ ನಟಿಸುವುದಕ್ಕೆ ಎಂದಿಗೂ ರೆಡಿ" ಎಂದ ನಟಿ ದಿವ್ಯಾ ಸುರೇಶ್