For Quick Alerts
For Daily Alerts
Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬ ಪ್ರಯುಕ್ತ ನೇತ್ರದಾನಕ್ಕೆ ಸಹಿ ಹಾಕಿದ ಎಸ್.ನಾರಾಯಣ್ ಕುಟುಂಬ
News
oi-Suneel
By Suneel
|
ನಟ ಮತ್ತು ನಿರ್ದೇಶಕ ಎಸ್.ನಾರಾಯಣ್ ಮತ್ತು ಅವರ ಕುಟಂಬದವರು ತಮ್ಮ ಮರಣದ ನಂತರ ಕಣ್ಣುದಾನ ಮಾಡಲು ಸಹಿಹಾಕಿದ್ದಾರೆ.['ಭೂಮಿಪುತ್ರ' ಸಿನಿಮಾ ಹಿಂದಿದ್ಯಾ ಎಚ್.ಡಿ.ಕೆ ಚುನಾವಣಾ ರಣತಂತ್ರ.?]
ಕಲಾ ಸಾಮ್ರಾಟ್ ಎಸ್.ನಾರಾಯಣ್ ರವರು ಇಂದು(ಜೂನ್ 5) ತಮ್ಮ 54ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಜನುಮದಿನದ ಪ್ರಯುಕ್ತ ಎಸ್.ನಾರಾಯಣ್ ರವರು ತಮ್ಮ ಕುಟುಂಬ ಸಮೇತರಾಗಿ ನಿನ್ನೆ ನಾರಾಯಣ ನೇತ್ರಾಲಯಕ್ಕೆ ಭೇಟಿ ನೀಡಿ ತಮ್ಮ ನಿಧನದ ನಂತರ ಕಣ್ಣುಗಳನ್ನು ದಾನ ಮಾಡಲು ದಾಖಲೆಗಳಿಗೆ ಸಹಿ ಹಾಕಿದ್ದಾರೆ.
ಚಿತ್ರಕೃಪೆ: chitraloka.com
ಎಸ್.ನಾರಾಯಣ್ ರವರು ನಾರಾಯಣ ನೇತ್ರಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಪತ್ನಿ ಭಾಗ್ಯವತಿ, ಮಗ ಪಂಕಜ್ ರವರು ಜೊತೆಗಿದ್ದರು. ಎಸ್.ನಾರಾಯಣ್ ಮಾತ್ರವಲ್ಲದೇ ಭಾಗ್ಯವತಿ ಮತ್ತು ಪಂಕಜ್ ರವರು ನೇತ್ರದಾನಕ್ಕೆ ಸಹಿ ಹಾಕಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Actor- Director S Narayan has celebreting their 54th birthday today(June 5th). On the occation of his birthday S Narayan and his family has signed to donate eyes after their death at Narayana Netralay on sunday(June 4th).