Just In
- 35 min ago
ಬಾಡಿ ಶೇಮಿಂಗ್ ಅನುಭವ ಬಿಚ್ಚಿಟ್ಟು ಕಣ್ಣೀರು ಹಾಕಿದ ದಿವ್ಯ ಸುರೇಶ್
- 1 hr ago
ಬಿಗ್ ಮನೆಯಲ್ಲಿ ಪ್ರಾರಂಭವಾಯ್ತು ಸ್ಪರ್ಧಿಗಳ ಕಿತ್ತಾಟ: ಕ್ಯಾಪ್ಟನ್ ವಿರುದ್ಧ ಸಂಬರ್ಗಿ ಕೆಂಡಾಮಂಡಲ
- 3 hrs ago
Bigg Boss Kannada 8: ನಿರ್ಮಲಾ ರಾಜ್ಯ ಪ್ರಶಸ್ತಿ ಗೆದ್ದಿದ್ದು ಯಾರಿಗೂ ಗೊತ್ತಾಗಲಿಲ್ಲ ಯಾಕೆ?
- 11 hrs ago
ನಾಮಿನೇಟ್ ತೂಗುಕತ್ತಿಯನ್ನು ರಘು ತಲೆಗೆ ವರ್ಗಾಯಿಸಿದ ಮಂಜು
Don't Miss!
- News
ಕರ್ನಾಟಕ ಬಜೆಟ್ 2021: ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯ ನಿರೀಕ್ಷೆಗಳೇನು?
- Lifestyle
Wome's Day Special: ಮಿಶೆಲ್ ಒಬಾಮ ಹೇಳಿದ ಈ 7 ವಿಷಯ ಪಾಲಿಸಿದರೆ ಆ ಮಹಿಳೆಗೆ ಸಕ್ಸಸ್ ಗ್ಯಾರಂಟಿ
- Automobiles
ಸ್ಪೆಷಾಲಿಟಿ ಆಸ್ಪತ್ರೆಗೆ ರೆಟ್ರೊಫಿಟ್ ಹೆಕ್ಟರ್ ಆಂಬ್ಯುಲೆನ್ಸ್ಗಳನ್ನು ದಾನ ಮಾಡಿದ ಎಂಜಿ ಮೋಟಾರ್
- Finance
ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 03ರ ಪೆಟ್ರೋಲ್, ಡೀಸೆಲ್ ದರ
- Sports
ಭಾರತ vs ಇಂಗ್ಲೆಂಡ್: ಆರ್ ಅಶ್ವಿನ್ ತಂತ್ರಗಾರಿಕೆಯನ್ನು ಮೆಚ್ಚಿದ ವಿವಿಎಸ್ ಲಕ್ಷ್ಮಣ್
- Education
NCDIR Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಾರದ ಲೋಕಕ್ಕೆ ಪಯಣಿಸಿದ ಕಾಶಿನಾಥ್: ದುಃಖತಪ್ತರಾದ ಸಾರಾ ಗೋವಿಂದು
ಮೈಸೂರು, ಜನವರಿ 18: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ನಿಧನಕ್ಕೆ ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ.ಗೋವಿಂದು ಸಂತಾಪ ಸೂಚಿಸಿದ್ದಾರೆ. ''ಕಾಶಿನಾಥ್ ಸ್ನೇಹಜೀವಿ, ಕನ್ನಡ ಚಿತ್ರರಂಗದ ಆಸ್ತಿ. ಅವರ ಅಗಲಿಕೆ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ'' ಎಂದು ಸಾ.ರಾ.ಗೋವಿಂದು ಪ್ರತಿಕ್ರಿಯೆ ನೀಡಿದರು.
''ಕಾಶೀನಾಥ್ ಅವರು ನಗುನಗುತಾ ಮಾತನಾಡಿಸುತ್ತಿದ್ದರು. ಚಿತ್ರರಂಗದಲ್ಲಿ ಹೊಸ ಅಲೆಯನ್ನು ಸೃಷ್ಠಿಸಿದವರು. ಜತೆಗೆ ಹೊಸಬರಿಗೆ ಅವಕಾಶವನ್ನು ಕೊಡುತ್ತಿದ್ದರು. ಅವರ ಗರಿಡಿಯಲ್ಲಿ ಬೆಳೆದ ಎಷ್ಟೋ ಕಲಾವಿದರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಕೆಲವು ಬಾರಿ ವಿರೋಧ ಬಂದರೂ ಅದಕ್ಕೆ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಒಟ್ಟಾರೆ ಅಪ್ಪಟ ಕನ್ನಡ ಚಿತ್ರ ನಿರ್ದೇಶಕ ನಟನನ್ನು ನಾವು ಕಳೆದುಕೊಂಡಿದ್ದೇವೆ'' ಎಂದು ಸಾ.ರಾ ಗೋವಿಂದು ವಿಷಾದ ವ್ಯಕ್ತಪಡಿಸಿದರು.
ಚಿತ್ರರಂಗದಿಂದ ಟ್ವಿಟ್ಟರ್ ನಲ್ಲಿ ಕಾಶಿನಾಥ್ ಗೆ ಅಶ್ರುತರ್ಪಣ
ನಟ ಕಾಶೀನಾಥ್ ಅಗಲಿಕೆ ಬಗ್ಗೆ ಪ್ರತಿಕ್ರಿಯಿಸಿದ ನಿರ್ದೇಶಕ ಸುರೇಶ್ ಹೆಬ್ಳಿಕರ್, ''ವಿಮರ್ಶಕರೊಬ್ಬರು ನಟ ಕಾಶೀನಾಥ್ ಚಿತ್ರಗಳನ್ನು ಬೆಸ್ಟ್ ಎಂದಿದ್ದರು. ಅವರು ಮೌನಿ ಮನುಷ್ಯ, ಅಗತ್ಯವಿದ್ದಷ್ಟು ಮಾತ್ರ ಮಾತನಾಡುತ್ತಿದ್ದರು. ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತಿದ್ದರು'' ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.