Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪ್ಪು ಬರ್ತಡೇ ಆಚರಿಸಿದ ಸದಾಶಿವ ನಗರ ಪೊಲೀಸರು
ಕನ್ನಡದ ರಾಜರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ 43ನೇ ವರ್ಷದ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಸಾವಿರಾರು ಅಭಿಮಾನಿಗಳು ಸದಾಶಿವನಗರದಲ್ಲಿರುವ ಅಪ್ಪು ನಿವಾಸಕ್ಕೆ ಭೇಟಿ ನೀಡಿ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದಾರೆ.
ವಿಶೇಷ ಅಂದ್ರೆ, ಸದಾಶಿವ ನಗರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳು ಅಪ್ಪು ನಿವಾಸಕ್ಕೆ ಭೇಟಿ ಕೊಟ್ಟು ಹುಟ್ಟುಹಬ್ಬ ಆಚರಿಸಿದ್ದಾರೆ. ಪುನೀತ್ ಅವರಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಅಭಿಮಾನಿಗಳಿಗಾಗಿ 'ರಾಜರ ರಾಜ' ಅಪ್ಪು ಹುಟ್ಟುಹಬ್ಬ ಅರ್ಪಣೆ
ಸಾಮಾನ್ಯವಾಗಿ ಸ್ಟಾರ್ ಗಳ ಬರ್ತಡೇಯಲ್ಲಿ ಅಭಿಮಾನಿಗಳನ್ನ ನಿಯಂತ್ರಿಸಲು ಪೊಲಿಸರಿಗೆ ಹರಸಾಹಸ ಪಡಬೇಕಾಗುತ್ತೆ. ಈ ಮಧ್ಯೆ ನಟರಿಗೆ ವಿಶ್ ಮಾಡಲು ಕೂಡ ಸಮಯ ಸಿಗಲ್ಲ. ಹೀಗಿದ್ದರೂ, ಎಲ್ಲ ಪೊಲೀಸರು ಒಟ್ಟಿಗೆ ಸೇರಿ ಪವರ್ ಸ್ಟಾರ್ ಜನುಮದಿನವನ್ನ ಕೊಂಡಾಡಿರುವುದು ನಿಜಕ್ಕೂ ವಿಶೇಷವೇ.
ಸೌತ್ ಸ್ಟಾರ್ ಗಳ ಜೊತೆ 'ರಾಜಕುಮಾರ': ಪರಭಾಷಿಗರಿಗೆ 'ಅಪ್ಪು'ನೇ ಫೇವರೆಟ್.!
ಇನ್ನುಳಿದಂತೆ ಪುನೀತ್ ಹುಟ್ಟುಹಬ್ಬದ ಪ್ರಯುಕ್ತ 'ನಟ ಸಾರ್ವಭೌಮ' ಚಿತ್ರದ ಪೋಸ್ಟರ್ ಮತ್ತು ಟೀಸರ್ ಬಿಡುಗಡೆಯಾಗಿದೆ. ಅಪ್ಪು ಜನುಮದಿನದ ವಿಶೇಷವಾಗಿ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಲಿರುವ ಚಿತ್ರದ ಸ್ಪೆಷಲ್ ಪೋಸ್ಟರ್ ಕೂಡ ಬಿಡುಗಡೆಯಾಗಿದೆ.