Don't Miss!
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- News
Mangaluru cooker blast: ಸುಟ್ಟಗಾಯಗಳಿಂದ ಚೇತರಿಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್ಐಎ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಪಿ ಕೆ' ಅವತಾರದಲ್ಲಿ ಎಂಟ್ರಿ ಕೊಟ್ಟ ಸಾಧು ಮಹಾರಾಜ್
'ಪಿ ಕೆ' ಸಿನಿಮಾ ಅಂತ ಹೇಳಿದ ತಕ್ಷಣ ಆಮೀರ್ ಖಾನ್ ರವರ ಪೋಸ್ಟರ್ ನೆನಪಿಗೆ ಬರುತ್ತೆ. ಈಗ ಕಾಮಿಡಿ ಕಿಂಗ್ ಸಾಧು ಕೋಕಿಲ ಅದೇ ಗೆಟಪ್ ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಅಂದಹಾಗೆ, ಸಾಧು ಈ ಅವತಾರಕ್ಕೆ ಕಾರಣವಾಗಿರುವುದು 'ಧೈರ್ಯಂ' ಸಿನಿಮಾ.
ಥ್ರಿಲ್
ನೀಡುವ
ಅಜೇಯ್
ರಾವ್
ಅಭಿನಯದ
'ಧೈರ್ಯಂ'
ಟ್ರೈಲರ್,
ನೀವೂ
ನೋಡಿ..
ಅಜಯ್ ರಾವ್ ನಟನೆಯ 'ಧೈರ್ಯಂ' ಸಿನಿಮಾದ ಬಗ್ಗೆ ಅನೇಕ ಸಂಗತಿಗಳನ್ನು ಈಗಾಗಲೇ 'ಫಿಲ್ಮಿ ಬೀಟ್ ಕನ್ನಡ'ದಲ್ಲಿ ಓದಿರುತ್ತೀರಿ. ಅದೇ ರೀತಿ ಈಗ ಸಿನಿಮಾದಲ್ಲಿ ಸಾಧು ಅವರ ಪಾತ್ರ ಎಲ್ಲರ ಗಮನ ಸೆಳೆಯುತ್ತಿದೆ. 'ಪಿ ಕೆ' ಚಿತ್ರದಲ್ಲಿ ಆಮೀರ್ ಕಾಣಿಸಿಕೊಂಡಿದ್ದ ರೀತಿಯಲ್ಲಿ ಸಾಧು ಸ್ಲೇಟ್ ಹಿಡಿದು ನಿಂತಿದ್ದಾರೆ. ಜೊತೆಗೆ ಅದರಲ್ಲಿ 'ಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ' ಅಂತ ಬರೆದಿದ್ದು, ಸಾಧು ಅವರ ಪಾತ್ರದ ಬಗ್ಗೆ ಕುತುಹಲ ಮೂಡಿಸಿದೆ.
ಅಂದಹಾಗೆ, 'ಧೈರ್ಯಂ' ಸಿನಿಮಾವನ್ನು 'ಮಳೆ' ಖ್ಯಾತಿಯ ಶಿವ ತೇಜಸ್ ನಿರ್ದೇಶನ ಮಾಡುತ್ತಿದ್ದು, ಡಾ.ಕೆ .ರಾಜು ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಹಾಡುಗಳು ಈಗಾಗಲೇ ಎಲ್ಲರ ಮನ ಗೆದ್ದಿದೆ. ಸದ್ಯ ಸೆನ್ಸಾರ್ ಹಂತದಲ್ಲಿರುವ ಈ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ.