Don't Miss!
- News India Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಸಾಧ್ಯತೆ: ಭಾರತದ ಈ ಭಾಗದಲ್ಲಿ ತಂಪೆರೆಯಲಿರುವ ವರುಣ
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಗೆ ಮತ್ತೆ ಸಾಧು ಕೋಕಿಲ ಡೈರೆಕ್ಷನ್
ನಟ ದರ್ಶನ್ ಅವರ ಮುಂದಿನ ಸಿನಿಮಾಗಳ ಲಿಸ್ಟ್ ದೊಡ್ಡದಿದೆ. ಈಗ ಅವರ ಹೊಸ ಸಿನಿಮಾಗಳ ಪಟ್ಟಿಗೆ ಮತ್ತೊಂದು ಸಿನಿಮಾ ಸೇರಿಕೊಳ್ಳಲಿದೆ. ವಿಶೇಷ ಅಂದರೆ, ಈ ಸಿನಿಮಾವನ್ನು ಸಾಧು ಕೋಕಿಲ ನಿರ್ದೇಶನ ಮಾಡಲಿದ್ದಾರೆ.
ವಿದೇಶದಲ್ಲಿ ನಟ ದರ್ಶನ್, ಸೃಜನ್ ಗೆ ಗೌರವ
ದರ್ಶನ್ ಅವರಿಗೆ ಸಿನಿಮಾ ನಿರ್ದೇಶನ ಮಾಡುವ ವಿಷಯವನ್ನು ಸಾಧು ಅವರೇ ಹೇಳಿಕೊಂಡಿದ್ದಾರೆ. ಕಲರ್ಸ್ ಸೂಪರ್ ವಾಹಿನಿಯ 'ಕನ್ನಡ ಕೋಗಿಲೆ' ಕಾರ್ಯಕ್ರಮದಲ್ಲಿ ನಿರೂಪಕಿ ಅನುಪಮ ಪ್ರಶ್ನೆಗೆ ಉತ್ತರಿಸಿದ ಅವರು ದರ್ಶನ್ ಅವರಿಗೆ ಮುಂದೆ ಒಂದು ಸಿನಿಮಾ ಮಾಡುತ್ತಿದ್ದೇನೆ ಎಂದರು. ಜೊತೆಗೆ ಆ ಚಿತ್ರಕ್ಕೆ ಅವರೇ ಸಂಗೀತ ನೀಡಲಿದ್ದಾರಂತೆ.
ದರ್ಶನ್ 'ಕುರುಕ್ಷೇತ್ರ'ದ ಮೊದಲ ಪ್ರದರ್ಶನ ಹೀಗಿರುತ್ತದೆ
ಸಂಗೀತ ನಿರ್ದೇಶಕ ಹಾಗೂ ಹಾಸ್ಯನಟನಾಗಿದ್ದ ಸಾಧು ಕೋಕಿಲ 'ರಕ್ತ ಕಣ್ಣೀರು' ಸಿನಿಮಾದ ಮೂಲಕ ನಿರ್ದೇಶಕರಾದರು. 'ಅನಾಥರು' ಹಾಗೂ 'ಸುಂಟರಗಾಳಿ' ಸಿನಿಮಾಗಳಲ್ಲಿ ದರ್ಶನ್ ಗೆ ಆಕ್ಷನ್ ಕಟ್ ಹೇಳಿದ ಅವರು ಈಗ ಮತ್ತೆ ಡಿ ಬಾಸ್ ಜೊತೆಗೆ ಸಿನಿಮಾ ಮಾಡಲಿದ್ದಾರೆ.
va
ಅಂದಹಾಗೆ, ದರ್ಶನ್ ಸದ್ಯ 'ಯಜಮಾನ', 'ಒಡೆಯ', 'ಡಿ 53' ಹಾಗೂ 'ಗಂಡುಗಲಿ ಮದಕರಿ ನಾಯಕ' ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. 'ಕುರುಕ್ಷೇತ್ರ' ಸಿನಿಮಾ ಜನವರಿಗೆ ಬಿಡುಗಡೆ ಆಗಲಿದೆ.