Don't Miss!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Finance ಬೆಂಗಳೂರಿಗೆ ಪ್ರತ್ಯೇಕ ನ್ಯಾವಿಗೇಟಿಂಗ್ ಅಪ್ಲಿಕೇಶನ್, ಟೆಕ್ ಕಂಪೆನಿಯೊಂದಿಗೆ ಒಪ್ಪಂದ
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಗೆ ಮತ್ತೆ ಸಾಧು ಕೋಕಿಲ ಡೈರೆಕ್ಷನ್
ನಟ ದರ್ಶನ್ ಅವರ ಮುಂದಿನ ಸಿನಿಮಾಗಳ ಲಿಸ್ಟ್ ದೊಡ್ಡದಿದೆ. ಈಗ ಅವರ ಹೊಸ ಸಿನಿಮಾಗಳ ಪಟ್ಟಿಗೆ ಮತ್ತೊಂದು ಸಿನಿಮಾ ಸೇರಿಕೊಳ್ಳಲಿದೆ. ವಿಶೇಷ ಅಂದರೆ, ಈ ಸಿನಿಮಾವನ್ನು ಸಾಧು ಕೋಕಿಲ ನಿರ್ದೇಶನ ಮಾಡಲಿದ್ದಾರೆ.
ವಿದೇಶದಲ್ಲಿ ನಟ ದರ್ಶನ್, ಸೃಜನ್ ಗೆ ಗೌರವ
ದರ್ಶನ್ ಅವರಿಗೆ ಸಿನಿಮಾ ನಿರ್ದೇಶನ ಮಾಡುವ ವಿಷಯವನ್ನು ಸಾಧು ಅವರೇ ಹೇಳಿಕೊಂಡಿದ್ದಾರೆ. ಕಲರ್ಸ್ ಸೂಪರ್ ವಾಹಿನಿಯ 'ಕನ್ನಡ ಕೋಗಿಲೆ' ಕಾರ್ಯಕ್ರಮದಲ್ಲಿ ನಿರೂಪಕಿ ಅನುಪಮ ಪ್ರಶ್ನೆಗೆ ಉತ್ತರಿಸಿದ ಅವರು ದರ್ಶನ್ ಅವರಿಗೆ ಮುಂದೆ ಒಂದು ಸಿನಿಮಾ ಮಾಡುತ್ತಿದ್ದೇನೆ ಎಂದರು. ಜೊತೆಗೆ ಆ ಚಿತ್ರಕ್ಕೆ ಅವರೇ ಸಂಗೀತ ನೀಡಲಿದ್ದಾರಂತೆ.
ದರ್ಶನ್ 'ಕುರುಕ್ಷೇತ್ರ'ದ ಮೊದಲ ಪ್ರದರ್ಶನ ಹೀಗಿರುತ್ತದೆ
ಸಂಗೀತ ನಿರ್ದೇಶಕ ಹಾಗೂ ಹಾಸ್ಯನಟನಾಗಿದ್ದ ಸಾಧು ಕೋಕಿಲ 'ರಕ್ತ ಕಣ್ಣೀರು' ಸಿನಿಮಾದ ಮೂಲಕ ನಿರ್ದೇಶಕರಾದರು. 'ಅನಾಥರು' ಹಾಗೂ 'ಸುಂಟರಗಾಳಿ' ಸಿನಿಮಾಗಳಲ್ಲಿ ದರ್ಶನ್ ಗೆ ಆಕ್ಷನ್ ಕಟ್ ಹೇಳಿದ ಅವರು ಈಗ ಮತ್ತೆ ಡಿ ಬಾಸ್ ಜೊತೆಗೆ ಸಿನಿಮಾ ಮಾಡಲಿದ್ದಾರೆ.
va
ಅಂದಹಾಗೆ, ದರ್ಶನ್ ಸದ್ಯ 'ಯಜಮಾನ', 'ಒಡೆಯ', 'ಡಿ 53' ಹಾಗೂ 'ಗಂಡುಗಲಿ ಮದಕರಿ ನಾಯಕ' ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. 'ಕುರುಕ್ಷೇತ್ರ' ಸಿನಿಮಾ ಜನವರಿಗೆ ಬಿಡುಗಡೆ ಆಗಲಿದೆ.