Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ನನ್ನನ್ನು ತುಳಿಯುತ್ತಿದ್ದಾರೆ'' ಎಂದು ಕಣ್ಣೀರಿಟ್ಟ ಸಂಯುಕ್ತ ಹೆಗ್ಡೆ !
Recommended Video
ನಟಿ ಸಂಯುಕ್ತ ಹೆಗಡೆ ವಿರುದ್ಧ ನಿರ್ಮಾಪಕ ಪದ್ಮನಾಭ್ ಫಿಲ್ಮ್ ಚೆಂಬರ್ ನಲ್ಲಿ ದೂರು ನೀಡುವ ನಿರ್ಧಾರ ಮಾಡಿದ್ದರು. 'ಕಾಲೇಜ್ ಕುಮಾರ್' ಸಿನಿಮಾದ ಪ್ರಚಾರಕ್ಕೆ ಬರಲಿಲ್ಲ ಎನ್ನುವ ಕಾರಣ ನಿರ್ಮಾಪಕರು ಕೋಪಗೊಂಡಿದ್ದರು. ಇದರ ಹಿಂದೆ ಈ ವಿವಾದ ಬಗ್ಗೆ ಈಗ ಸ್ವತಃ ಸಂಯುಕ್ತ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ.
ಅನ್ನ ಹಾಕಿದ ನಿರ್ಮಾಪಕರಿಗೆ ದ್ರೋಹ ಬಗೆದ ಸಂಯುಕ್ತ ವಿರುದ್ಧ ದೂರು ದಾಖಲು.!
''ಈ ಹಿಂದೆಯೇ ಕೂಡ ಇದೇ ರೀತಿ ಮಾಡಿದ್ದರು. ಚಿತ್ರದ ರಿಲೀಸ್ ಮುಂಚೆ ನಾನು ಪ್ರಮೋಷನ್ ಗಳಿಗೆ ಹೋಗಿದ್ದೇನೆ. ಸಿನಿಮಾ ಗೆದ್ದಿದೆ. ಈ ರೀತಿಯ ಪ್ರಚಾರದ ಅವಶ್ಯಕತೆ ಇಲ್ಲ. ನನ್ನನ್ನು ಚಿತ್ರರಂಗದಲ್ಲಿ ತುಳಿಯುವುದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ನಾನು ಏನು ತಪ್ಪು ಮಾಡಿದ್ದೇನೆ. ನಿರ್ಮಾಪಕರಿಗೆ ಸಮಸ್ಯೆ ಆದಾಗ ಎಲ್ಲರೂ ಬರುತ್ತಾರೆ. ಕಲಾವಿದರಿಗೆ ತೊಂದರೆ ಆದರೆ ಯಾಕೆ ಯಾರು ಬರುವುದಿಲ್ಲ.'' ಎಂದು ತಮ್ಮ ಗೋಳು ಹೇಳಿಕೊಂಡು ಸಂಯುಕ್ತ ಹೆಗ್ಡೆ ಕಣ್ಣೀರು ಹಾಕಿದ್ದಾರೆ.
ಇನ್ನು 'ಕಾಲೇಜ್ ಕುಮಾರ್' ಸಿನಿಮಾಗೆ ಎಲ್ಲ ಕಡೆಯಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದ್ದು 50ನೇ ದಿನದತ್ತ ಮುನ್ನುಗುತ್ತಿದೆ. ಚಿತ್ರಕ್ಕೆ ಸಂತು ನಿರ್ದೇಶನ ಮಾಡಿದ್ದಾರೆ. ವಿಕ್ಕಿ ಚಿತ್ರದ ನಾಯಕನಾಗಿದ್ದು, ರವಿಶಂಕರ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.