Don't Miss!
- News Lok Sabha Election: ಮತದಾನದ ದಿನ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ವಿಜಯಲಕ್ಷ್ಮಿ ಕಷ್ಟಕ್ಕೆ ಮಿಡಿದ ಕಾರುಣ್ಯ, ಸಂಚಾರಿ ವಿಜಯ್
ಆರ್ಥಿಕ ಸಂಕಷ್ಟದಿಂದ ನೋವು ಅನುಭವಿಸುತ್ತಿರುವ ಹಿರಿಯ ನಟಿ ವಿಜಯಲಕ್ಷ್ಮಿ ಅವರಿಗೆ ಬಿಗ್ ಬಾಸ್ ಖ್ಯಾತಿಯ ಕಾರುಣ್ಯ ರಾಮ್ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಸಹಾಯ ಹಸ್ತ ಚಾಚಿದ್ದಾರೆ.
ಅನಾರೋಗ್ಯದಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯಲಕ್ಷ್ಮಿ ಅವರನ್ನ ಭೇಟಿ ಮಾಡಿದ್ದ ಕಾರುಣ್ಯ ರಾಮ್ 25 ಸಾವಿರ ದುಡ್ಡು ನೀಡಿ ಸಾಂತ್ವನ ಹೇಳಿದ್ದಾರೆ.
ದರ್ಶನ್, ಶಿವಣ್ಣ, ಯಶ್ ಯಾಕೆ ಈ ನಿರ್ಲಕ್ಷ್ಯ? ಕಣ್ಣೀರಿಟ್ಟು ಅಂಗಲಾಚಿದ ವಿಜಯಲಕ್ಷ್ಮಿ
ಇನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರು ಕೂಡ ವಿಜಯಲಕ್ಷ್ಮಿ ಅವರ ಆರೋಗ್ಯ ವಿಚಾರಿಸಿ 30 ಸಾವಿರ ಹಣ ನೀಡಿ ಸಹಾಯ ಮಾಡಿದ್ದಾರೆ. ಖುದ್ದು ವಿಜಯಲಕ್ಷ್ಮಿ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದು, ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಕಷ್ಟದಲ್ಲಿರುವ ನಟಿ ವಿಜಯಲಕ್ಷ್ಮಿಗೆ ನೆರವು ನೀಡಿದ ಕಿಚ್ಚ ಸುದೀಪ್
ಸದ್ಯ ವಿಜಯಲಕ್ಷ್ಮಿ ಅವರು ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯ ವೈದ್ಯರೇ ಒತ್ತಡ ಹೇರಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಆರೋಪಿಸಿದ್ದಾರೆ.
ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಮುಂದಾದ ಫಿಲ್ಮ್ ಚೇಂಬರ್
ಈ ಹಿಂದೆ ಕಿಚ್ಚ ಸುದೀಪ್ ಅವರು ವಿಜಯಲಕ್ಷ್ಮಿ ಅವರ ಚಿಕಿತ್ಸೆಗೆ 1 ಲಕ್ಷ ಹಣ ನೀಡಿ ನೆರವಾಗಿದ್ದಾರೆ. ಇನ್ನು ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿರುವ ವಿಜಯಲಕ್ಷ್ಮಿ ಸ್ವಸ್ತಿಕ್, ನಾಗಮಂಡಲ, ಸೂರ್ಯವಂಶ, ಹಬ್ಬ, ಜೋಡಿ ಹಕ್ಕಿ ಅಂತಹ ಚಿತ್ರಗಳಲ್ಲಿ ನಟಿಸಿದ್ದಾರೆ.