Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಾವಳಿ ಹಬ್ಬಕ್ಕೆ ತಾರೆಯರ ಶುಭಾಶಯ: ದರ್ಶನ್, ಸುದೀಪ್, ಜಗ್ಗೇಶ್ ಹೇಳಿದ್ದೇನು?
ದೇಶದಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮ, ಸಡಗರದಿಂದ ಆಚರಿಸುತ್ತಿದ್ದಾರೆ. ಬಾಳಿನಲ್ಲಿರುವ ಅಂಧಕಾರವನ್ನು ಹೋಗಲಾಡಿಸುವುದು ಈ ಹಬ್ಬದ ಉದ್ದೇಶ. ಲಕ್ಷ್ಮೀ ಪೂಜೆ, ಗೋ ಪೂಜೆ, ಬಲಿ ಪಾಡ್ಯಮಿ ಅಂತ ನಾಲ್ಕೈದು ದಿನಗಳು ಕಾಲ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಬೆಳಕಿನ ಹಬ್ಬಕ್ಕೆ ಗಣ್ಯರು ಶುಭಾಶಯ ತಿಳಿಸುತ್ತಿದ್ದಾರೆ. ಸಿನಿ ತಾರೆಯರು ತಮ್ಮ ಅಭಿಮಾನಿಗಳಿಗೆ ದೀಪಾವಳಿಯ ಶುಭಾಶಯ ತಿಳಿಸುತ್ತಿದ್ದಾರೆ. ನಟರಾದ ಜಗ್ಗೇಶ್, ದರ್ಶನ್ ಮತ್ತು ಸುದೀಪ್ ಸೇರಿದಂತೆ ಅನೇಕ ಕಲಾವಿದರು ಶುಭಾಶಯ ತಿಳಿಸಿದ್ದಾರೆ.
ಶಂಕರ್ ನಾಗ್ ಹುಟ್ಟುಹಬ್ಬ: 'ಆಟೋರಾಜ'ನನ್ನು ಸ್ಮರಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಸುದೀಪ್ ಟ್ವೀಟ್ ಮಾಡಿ, 'ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು' ಎಂದು ಹೇಳಿದ್ದಾರೆ.
ಇನ್ನೂ ದರ್ಶನ್ ಟ್ವೀಟ್ ಮಾಡಿ, ಬದುಕಿನ ಅಂಧಕಾರಗಳೆಲ್ಲವೂ ದೂರವಾಗಿ ಎಲ್ಲರ ಮನೆ ಮನಗಳಲ್ಲಿ ನೆಮ್ಮದಿ ತುಂಬಿರಲಿ ಎಂದು ಹೇಳಿದ್ದಾರೆ. 'ಬದುಕಿನ ಅಂಧಕಾರಗಳೆಲ್ಲವೂ ದೂರವಾಗಿ ಎಲ್ಲರ ಮನೆ ಮನಗಳಲ್ಲಿ ನೆಮ್ಮದಿ, ಖುಷಿ ಸಡಗರ ತುಂಬಿ ತುಳುಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತ, ತೂಗುದೀಪ ಪರಿವಾರದಿಂದ ಸರ್ವರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು' ಎಂದು ಹೇಳಿದ್ದಾರೆ.
Recommended Video
'ಬೆಳಕಿನೆಡೆಗೆ ಸಾಗುತ್ತಿರಿ ನೀವು ಸಂತೋಷ ಪಟ್ಟು ಅನ್ಯರಿಗು ಸಂತೋಷ ನೀಡಿ. ಶುಭದಿನ ಶುಭೋದಯ' ಎಂದು ಟ್ವೀಟ್ ಮಾಡಿದ್ದಾರೆ.