For Quick Alerts
For Daily Alerts
Don't Miss!
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣ: ನಿರೂಪಕಿ ಅನುಶ್ರೀಗೆ ಮಂಗಳೂರು ಪೊಲೀಸರಿಂದ ನೋಟಿಸ್?
News
oi-Bharath Kumar K
|
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿರುತೆರೆ ನಿರೂಪಕಿ, ನಟಿ ಅನುಶ್ರೀಗೆ ಮಂಗಳೂರು ಪೊಲೀಸರು ನೋಟಿಸ್ ನೀಡಿದ್ದಾರೆ. ಡ್ರಗ್ ಕೇಸ್ನಲ್ಲಿ ಬಂಧನವಾಗಿರುವ ತರುಣ್ ನೀಡಿರುವ ಮಾಹಿತಿ ಮೇರೆಗೆ ಅನುಶ್ರೀಗೆ ಬುಲಾವ್ ಬಂದಿದೆ.
ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರು ತಳುಕು ಹಾಕಿಕೊಂಡಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈಗಾಗಲೇ ಅನುಶ್ರೀ ಅವರ ವಾಟ್ಸಾಪ್ ನಂಬರ್ಗೆ ಪೊಲೀಸ್ ನೋಟಿಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಟಿವಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಅನುಶ್ರೀ ''ನನಗೆ ಯಾವುದೇ ನೋಟಿಸ್ ಬಂದಿಲ್ಲ'' ಎಂದು ತಿಳಿಸಿದ್ದಾರೆ.
ಡ್ರಗ್ಸ್ ದಂಧೆಯಲ್ಲಿ ಹೆಸರು ಕೇಳಿಬರುತ್ತಿದ್ದಂತೆ ಇನ್ಸ್ಟಾಗ್ರಾಮ್ ಕಾಮೆಂಟ್ಸ್ ಲಿಮಿಟ್ ಮಾಡಿದ ಮಹೇಶ್ ಬಾಬು ಪತ್ನಿ
Recommended Video
RCB,
KXIP
ಇಬ್ಬರಲ್ಲಿ
ಸುದೀಪ್
ಗೆ
ಯಾರು
ತುಂಬಾ
ಇಷ್ಟ
ಗೊತ್ತಾ..?
|
Filmibeat
Kannada
ಬಂಧಿತ ತರುಣ್ ಜೊತೆ ಅನುಶ್ರೀ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಡ್ರಗ್ ಪೆಡ್ಲರ್ ಕಿಶೋರ್ ಶೆಟ್ಟಿ ಆಪ್ತ ತರಣ್ ನಟನೆ ಹಾಗೂ ಕೊರಿಯೋಗ್ರಫರ್ ಆಗಿದ್ದ ಎಂದು ತಿಳಿದು ಬಂದಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Sandalwood Drug Case: Mangaluru Police Issued Notice to Anchor Anushree for Questioning.