Don't Miss!
- News Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒಡೆಯ' ಬಿಡುಗಡೆಗೂ ಮೊದಲೇ ದರ್ಶನ್ ಮತ್ತೊಂದು ಚಿತ್ರಕ್ಕೆ ಅಡ್ವಾನ್ಸ್ ನೀಡಿದ ಸಂದೇಶ್
ನಟ ದರ್ಶನ್ 'ಒಡೆಯ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದು ಸಂದೇಶ್ ಪ್ರೊಡಕ್ಷನ್ಸ್ ನಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾವಾಗಿದೆ. ಈ ಸಿನಿಮಾದ ನಂತರ ಇದೇ ನಿರ್ಮಾಣ ಸಂಸ್ಥೆಯ ಮತ್ತೊಂದು ಸಿನಿಮಾದಲ್ಲಿ ದರ್ಶನ್ ನಟಿಸುತ್ತಿದ್ದಾರೆ.
ಈ ವಿಷಯವನ್ನು ನಿರ್ಮಾಪಕ ಸಂದೇಶ್ ತಿಳಿಸಿದ್ದಾರೆ. 'ಒಡೆಯ' ಸಿನಿಮಾ ಬಿಡುಗಡೆಗೂ ಮೊದಲೇ ತಮ್ಮ ಮುಂದಿನ ಸಿನಿಮಾದಲ್ಲಿ ನಟಿಸಲು ದರ್ಶನ್ ರಿಗೆ ಮುಂಗಡ ಹಣವನ್ನು ನೀಡಲಾಗಿದೆಯಂತೆ. ಅಡ್ವಾನ್ಸ್ ನೀಡಿ ತಮ್ಮ ಬ್ಯಾನರ್ ನ ಮತ್ತೊಂದು ಸಿನಿಮಾಗೆ ಬುಕ್ ಮಾಡಿಕೊಂಡಿದ್ದಾರೆ.
ಮಕ್ಕಳಿಗೂ ಕೇಳಿರದ ಸಹಾಯವನ್ನು 'ಒಡೆಯ' ನಿರ್ಮಾಪಕರಿಗೆ ಕೇಳಿದರು ದರ್ಶನ್ ತಾಯಿ
'ಪ್ರಿನ್ಸ್' ಸಿನಿಮಾದ ಮೂಲಕ ಮೊದಲ ಬಾರಿಗೆ ದರ್ಶನ್ ಸಿನಿಮಾಗೆ ಸಂದೇಶ್ ನಾಗರಾಜ್ ಬಂಡವಾಳ ಹಾಕಿದರು. ಆ ನಂತರ 'ಮಿಸ್ಟರ್ ಐರಾವತ' ಚಿತ್ರ ನಿರ್ಮಾಣ ಮಾಡಿದ್ದರು. ಇದೀಗ 'ಒಡೆಯ' ಇದೇ ಕಾಂಬಿನೇಶನ್ ನಲ್ಲಿ ಬರುತ್ತಿದೆ.
'ಒಡೆಯ' ಸಿನಿಮಾದ ನಂತರ 'ಗಂಡುಗಲಿ ಮದಕರಿ ನಾಯಕ' ಹಾಗೂ 'ರಾಬರ್ಟ್' ಸಿನಿಮಾಗಳಲ್ಲಿ ದರ್ಶನ್ ಬ್ಯುಸಿ ಇದ್ದಾರೆ. ಈ ಸಿನಿಮಾಗಳ ನಂತರ ಸಂದೇಶ್ ಪ್ರೊಡಕ್ಷನ್ಸ್ ಸಿನಿಮಾ ಶುರು ಆಗಬಹುದು.
''ಹ್ಯಾಟ್ರಿಕ್ ಹೀರೋ ಒಬ್ರೆ ಅದು ಶಿವರಾಜ್ ಕುಮಾರ್''- ದರ್ಶನ್
ಅಂದಹಾಗೆ, ದರ್ಶನ್ ಅಭಿನಯದ 'ಒಡೆಯ' ಸಿನಿಮಾ ಡಿಸೆಂಬರ್ 12 ರಂದು ಬಿಡುಗಡೆ ಆಗುತ್ತಿದೆ. ಎಂ ಡಿ ಶ್ರೀಧರ್ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ. ಸನಾ ತಿಮ್ಮಯ್ಯ ನಾಯಕಿ ಆಗಿದ್ದಾರೆ.