For Quick Alerts
For Daily Alerts
Don't Miss!
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದತ್ತ ಪೀಠ ವಿವಾದ: ಸಂಕೀರ್ತನಾ ಯಾತ್ರೆಗೆ ಗ್ರೀನ್ ಸಿಗ್ನಲ್
News
-Staff
By Staff
|
ಚಿಕ್ಕಮಗಳೂರು, ಅ.23 : ದತ್ತ ಮಾಲಾ ಅಭಿಯಾನ ಆರಂಭಗೊಂಡಿದ್ದು, ಸಂಘ ಪರಿವಾರ ಮತ್ತು ಭಕ್ತರು ಸಂಕೀರ್ತನಾ ಯಾತ್ರೆ ಕೈಗೊಳ್ಳಲು ಮಂಗಳವಾರ(ಅ.23)ಜಿಲ್ಲಾಡಳಿತ ಸಮ್ಮತಿ ಸೂಚಿಸಿದೆ.
18ಷರತ್ತುಗಳನ್ನು ವಿಧಿಸಿರುವ ಜಿಲ್ಲಾಡಳಿತ, ಬುಧವಾರ(ಅ.24)ದಿಂದ ಸಂಕೀರ್ತನಾ ಯಾತ್ರೆ ನಡೆಸಬಹುದು ಎಂದಿದೆ. ಆದರೆ ಈ ಸಂದರ್ಭದಲ್ಲಿ ಯಾವುದೇ ಘೋಷಣೆ ಕೂಗಬಾರದು, ಬೃಹತ್ ಧ್ವಜಗಳ ಬಳಸಬಾರದು, ಸಂಜೆ ನಾಲ್ಕು ಗಂಟೆ ವೇಳೆಗೆ ಪ್ರಕ್ರಿಯೆಗಳ ಪೂರ್ಣಗೊಳಿಸಬೇಕು. ಮಾಲೆ ಧರಿಸಿದವರು ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದೆ.
ಜಿಲ್ಲಾಡಳಿತದ ಕ್ರಮವನ್ನು ಸಂಘ ಪರಿವಾರ ಮತ್ತು ಬಿಜೆಪಿ ಸ್ವಾಗತಿಸಿದೆ. ದತ್ತ ಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿದೆ. ಅ.26ರಂದು ದತ್ತ ಮಾಲಾ ಅಭಿಯಾನ ಪೂರ್ಣಗೊಳ್ಳಲಿದೆ.
(ದಟ್ಸ್ ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, October 23, 2007, 18:31 [IST]
Other articles published on Oct 23, 2007