Don't Miss!
- News ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಡಿ ಕೆ ಶಿವಕುಮಾರ್ ಹೇಳಿದ್ದೇನು?
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಲ್ಡನ್ ಸ್ಟಾರ್ ಜೊತೆ 'ಯುವರತ್ನ' ನಿರ್ದೇಶಕ ಸಂತೋಷ್
Recommended Video
ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ, ರಾಜಕುಮಾರ ಅಂತಹ ಸೂಪರ್ ಹಿಟ್ ಸಿನಿಮಾ ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ ಈಗ ಪುನೀತ್ ಜೊತೆಯಲ್ಲಿ ಯುವರತ್ನ ಎಂಬ ಸಿನಿಮಾ ಮಾಡ್ತಿದ್ದಾರೆ.
ಈಗಾಗಲೇ ಯುವರತ್ನ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಜೊತೆ ಧನಂಜಯ್, ವಸಿಷ್ಠ ಸಿಂಹ, ಸಯೇಶಾ ಸೈಗಲ್, ರಾಧಿಕಾ ಶರತ್ ಕುಮಾರ್ ಅಂತಹ ಸ್ಟಾರ್ ಕಲಾವಿದರಿದ್ದಾರೆ. ಹೀಗೆ, ಒಬ್ಬೊಬ್ಬರ ಸ್ಟಾರ್ ಗಳು ಪುನೀತ್ ಸಿನಿಮಾ ಸೇರುತ್ತಿರುವ ಇಂತಹ ಸಮಯದಲ್ಲಿ ಸಂತೋಷ್ ಆನಂದ್ ರಾಮ್ ಸರ್ಪ್ರೈಸ್ ನೀಡಿದ್ದಾರೆ.
ಗಣೇಶ್ ಅಭಿನಯದ 'ವೇರ್ ಈಸ್ ಮೈ ಕನ್ನಡಕ' ಚಿತ್ರಕ್ಕೆ ಚಾಲನೆ
ಗೋಲ್ಡನ್ ಸ್ಟಾರ್ ಗಣೇಶ್ ಅವರ ಭೇಟಿ ಮಾಡುವ ಮೂಲಕ ಹೊಸ ಚರ್ಚೆಗೆ ಕಾರಣವಾಗಿದ್ದಾರೆ. ಹೌದು, ಗೀತಾ ಚಿತ್ರೀಕರಣ ಮಾಡುತ್ತಿರುವ ಗಣೇಶ್ ಅವರನ್ನ, ಗೀತಾ ಸೆಟ್ ನಲ್ಲಿ ಸಂತೋಷ್ ಭೇಟಿ ಮಾಡಿದ್ದಾರೆ.
ಗೋಲ್ಡನ್ ಸ್ಟಾರ್ ಮನೆಯಲ್ಲಿಂದು ಸಂಭ್ರಮದ ದಿನ
ಇದು ಸಹಜ ಭೇಟಿ ಎನ್ನಲಾಗುತ್ತಿದ್ದರೂ, ಏನಾದರೂ ಸಂಥಿಂಗ್ ಇರಬಹುದಾ ಎಂಬ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು. ಯಾಕಂದ್ರೆ, ಗಣೇಶ್ ಅವರ ಜೊತೆ ಸಂತೋಷ್ ಆನಂದ್ ರಾಮ್ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ.
ಈ ಹಿಂದೆ ಸಂತೋಷ್ ಮನೆಗೆ ನಟ ಗಣೇಶ್ ಕೂಡ ಭೇಟಿ ನೀಡಿದ್ದರು. ಹೀಗೆ ಪದೇ ಪದೇ ಭೇಟಿಯಾಗುತ್ತಿರುವುದನ್ನ ನೋಡಿದ್ರೆ, ಬಹುಶಃ ಮುಂದಿನ ದಿನದಲ್ಲಿ ಇವರಿಬ್ಬರ ಕಾಂಬಿನೇಷನ್ ನಲ್ಲಿ ಒಂದು ಸಿನಿಮಾ ಬರಬಹುದು ಅಥವಾ ಪುನೀತ್ ಅವರ ಯುವರತ್ನ ಚಿತ್ರದಲ್ಲಿ ಗಣೇಶ್ ಸರ್ಪ್ರೈಸ್ ನಟನೆ ಮಾಡಬಹುದು. ಬಟ್, ಅಧಿಕೃತವಾಗಿ ಇದು ನಿಜ ಆಗುತ್ತಾ ಎಂದು ಕಾದುನೋಡೋಣ.