Don't Miss!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Sports PBKS vs MI IPL 2024: ಪಂಜಾಬ್ ರಾಜರಿಗೆ ಮುಂಬೈ ಇಂಡಿಯನ್ಸ್ ಸವಾಲು; ಟಾಸ್ ವರದಿ, ಆಡುವ 11ರ ಬಳಗ
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಲ್ಡನ್ ಸ್ಟಾರ್ ಜೊತೆ 'ಯುವರತ್ನ' ನಿರ್ದೇಶಕ ಸಂತೋಷ್
Recommended Video
ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ, ರಾಜಕುಮಾರ ಅಂತಹ ಸೂಪರ್ ಹಿಟ್ ಸಿನಿಮಾ ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ ಈಗ ಪುನೀತ್ ಜೊತೆಯಲ್ಲಿ ಯುವರತ್ನ ಎಂಬ ಸಿನಿಮಾ ಮಾಡ್ತಿದ್ದಾರೆ.
ಈಗಾಗಲೇ ಯುವರತ್ನ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಜೊತೆ ಧನಂಜಯ್, ವಸಿಷ್ಠ ಸಿಂಹ, ಸಯೇಶಾ ಸೈಗಲ್, ರಾಧಿಕಾ ಶರತ್ ಕುಮಾರ್ ಅಂತಹ ಸ್ಟಾರ್ ಕಲಾವಿದರಿದ್ದಾರೆ. ಹೀಗೆ, ಒಬ್ಬೊಬ್ಬರ ಸ್ಟಾರ್ ಗಳು ಪುನೀತ್ ಸಿನಿಮಾ ಸೇರುತ್ತಿರುವ ಇಂತಹ ಸಮಯದಲ್ಲಿ ಸಂತೋಷ್ ಆನಂದ್ ರಾಮ್ ಸರ್ಪ್ರೈಸ್ ನೀಡಿದ್ದಾರೆ.
ಗಣೇಶ್ ಅಭಿನಯದ 'ವೇರ್ ಈಸ್ ಮೈ ಕನ್ನಡಕ' ಚಿತ್ರಕ್ಕೆ ಚಾಲನೆ
ಗೋಲ್ಡನ್ ಸ್ಟಾರ್ ಗಣೇಶ್ ಅವರ ಭೇಟಿ ಮಾಡುವ ಮೂಲಕ ಹೊಸ ಚರ್ಚೆಗೆ ಕಾರಣವಾಗಿದ್ದಾರೆ. ಹೌದು, ಗೀತಾ ಚಿತ್ರೀಕರಣ ಮಾಡುತ್ತಿರುವ ಗಣೇಶ್ ಅವರನ್ನ, ಗೀತಾ ಸೆಟ್ ನಲ್ಲಿ ಸಂತೋಷ್ ಭೇಟಿ ಮಾಡಿದ್ದಾರೆ.
ಗೋಲ್ಡನ್ ಸ್ಟಾರ್ ಮನೆಯಲ್ಲಿಂದು ಸಂಭ್ರಮದ ದಿನ
ಇದು ಸಹಜ ಭೇಟಿ ಎನ್ನಲಾಗುತ್ತಿದ್ದರೂ, ಏನಾದರೂ ಸಂಥಿಂಗ್ ಇರಬಹುದಾ ಎಂಬ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು. ಯಾಕಂದ್ರೆ, ಗಣೇಶ್ ಅವರ ಜೊತೆ ಸಂತೋಷ್ ಆನಂದ್ ರಾಮ್ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ.
ಈ ಹಿಂದೆ ಸಂತೋಷ್ ಮನೆಗೆ ನಟ ಗಣೇಶ್ ಕೂಡ ಭೇಟಿ ನೀಡಿದ್ದರು. ಹೀಗೆ ಪದೇ ಪದೇ ಭೇಟಿಯಾಗುತ್ತಿರುವುದನ್ನ ನೋಡಿದ್ರೆ, ಬಹುಶಃ ಮುಂದಿನ ದಿನದಲ್ಲಿ ಇವರಿಬ್ಬರ ಕಾಂಬಿನೇಷನ್ ನಲ್ಲಿ ಒಂದು ಸಿನಿಮಾ ಬರಬಹುದು ಅಥವಾ ಪುನೀತ್ ಅವರ ಯುವರತ್ನ ಚಿತ್ರದಲ್ಲಿ ಗಣೇಶ್ ಸರ್ಪ್ರೈಸ್ ನಟನೆ ಮಾಡಬಹುದು. ಬಟ್, ಅಧಿಕೃತವಾಗಿ ಇದು ನಿಜ ಆಗುತ್ತಾ ಎಂದು ಕಾದುನೋಡೋಣ.