Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಂಬಾಳೆ ಫಿಲ್ಮ್ಸ್ ನಲ್ಲಿ ಮತ್ತೆರಡು ಸಿನಿಮಾ ಮಾಡ್ತಾರೆ ಸಂತೋಷ್
Recommended Video
ನಿರ್ದೇಶಕ ಸಂತೋಷ್ ಆನಂದ್ ರಾಮ್ ಕನ್ನಡದ ಸ್ಟಾರ್ ಡೈರೆಕ್ಟರ್ ಆಗಿದ್ದಾರೆ. ಮಾಡಿರೋದು ಎರಡೇ ಸಿನಿಮಾಗಳಾದರೂ ಎರಡೂ ಸಿನಿಮಾಗಳು ಸೂಪರ್ ಹಿಟ್ ಆದ ಖ್ಯಾತಿ ಅವರಿಗಿದೆ.
ಅಂದಹಾಗೆ, 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಹಾಗೂ 'ರಾಜಕುಮಾರ' ಸಿನಿಮಾದ ನಂತರ ಸಂತೋಷ್ ಆನಂದ್ ರಾಮ್ ಹೊಸ ಸಿನಿಮಾ ಶುರು ಮಾಡಿದ್ದಾರೆ. ಪುನೀತ್ ಹಾಗೂ ಸಂತೋಷ್ ಹೊಸ ಚಿತ್ರಕ್ಕೆ 'ಯುವರತ್ನ' ಎಂಬ ಹೆಸರು ಫಿಕ್ಸ್ ಆಗಿದೆ.
'ಯುವರತ್ನ' ಅಪ್ಪುಗೆ ಜೋಡಿಯಾಗ್ತಾರೆ ಸ್ಟಾರ್ ನಾಯಕಿ.!
ಅಂದಹಾಗೆ, ಈ ಸಿನಿಮಾದ ನಂತರ ಸಂತೋಷ್ ಮತ್ತೆರಡು ಚಿತ್ರಗಳನ್ನು ಮಾಡುತ್ತಾರೆ. ವಿಶೇಷ ಅಂದರೆ, ಆ ಸಿನಿಮಾಗಳು ಕೂಡ ಹೊಂಬಾಳೆ ಫಿಲ್ಮ್ಸ್ ನಲ್ಲಿ ನಿರ್ಮಾಣ ಆಗಲಿದೆಯಂತೆ. ಈಗಾಗಲೇ ಹೊಂಬಾಳೆ ಬ್ಯಾನರ್ ನ 'ರಾಜಕುಮಾರ' ಹಾಗೂ 'ಯುವರತ್ನ' ಚಿತ್ರಗಳಿಗೆ ಸಂತೋಷ್ ನಿರ್ದೇಶನವಿದೆ.
ಕಾಜಲ್, ತಮನ್ನಾ, ಕೀರ್ತಿ ಸುರೇಶ್ 'ಯುವರತ್ನ'ನಿಗೆ ಜೋಡಿಯಾಗೋದು ಬೇಡವಂತೆ!
'ಯುವರತ್ನ' ಸಿನಿಮಾ ನಂತರ ಕೂಡ ಸಂತೋಷ್ ಆನಂದ್ ರಾಮ್ ಹೊಂಬಾಳೆ ಬ್ಯಾನರ್ ಜೋಡಿಯ ಸಿನಿಮಾಗಳು ಮುಂದುವರೆದಿದೆ. ನಿರ್ದೇಶಕ, ನಿರ್ಮಾಪಕ ಎನ್ನುವುದಕ್ಕಿಂತ ಇಬ್ಬರ ನಡುವೆ ಒಳ್ಳೆಯ ಅನುಬಂಧ ಇದೆ.