Don't Miss!
- News ಪಟ್ಟು ಬಿಡದೆ ನಾಮಪತ್ರ ಸಲ್ಲಿಸಿದ ಕೆಎಸ್ ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಸಂತೋಷ್ ಆನಂದ್ ರಾಮ್
Recommended Video
ರಾಮಾಚಾರಿ ಹಾಗೂ ರಾಜಕುಮಾರ ಸಿನಿಮಾಗಳನ್ನ ನಿರ್ದೇಶನ ಮಾಡಿ ಸಕ್ಸಸ್ ಕಂಡ ಸಂತೋಷ್ ಆನಂದ್ ರಾಮ್ ಇಂದು(ಫೆ 21) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಅದ್ಧೂರಿಯಾಗಿ ಆರತಕ್ಷತೆ ಮಾಡಿಕೊಂಡ ಸಂತೋಷ್, ಸುರಭಿ ಜೊತೆಯಲ್ಲಿ ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದಿದ್ದಾರೆ.
ಸ್ಯಾಂಡಲ್ ವುಡ್ ನ ಯಂಗ್ ಟ್ಯಾಲೆಂಟೆಡ್ ನಿರ್ದೇಶಕರ ಲಿಸ್ಟ್ ನಲ್ಲಿ ಮುಂಚೂಣಿಯಲ್ಲಿರೋ ಡೈರೆಕ್ಟರ್ 'ಸಂತೋಷ್ ಆನಂದ್ ರಾಮ್' ಅವರ ಆರತಕ್ಷತೆಯಲ್ಲಿ ಕನ್ನಡದ ಬಿಗ್ ಸ್ಟಾರ್ ಗಳು ಭಾಗಿ ಆಗಿದ್ದರು.
ಮೇಘನಾ ಜೊತೆಗೆ ಹಸೆಮಣೆ ಏರಿದ ಅನೂಪ್ ಸಾ.ರಾ. ಗೋವಿಂದು
ಸಂತೋಷ್ ಹಾಗೂ ಸುರಭಿ ಆರತಕ್ಷತೆ ಹೇಗೆ ನಡೆಯಿತು. ಸಿನಿಮಾರಂಗದಿಂದ ಯಾರೆಲ್ಲಾ ಭಾಗಿ ಆಗಿದ್ದರು. ಮದುವೆಯ ಧಾರೆ ಮಹೂರ್ತ ಸಂಭ್ರಮ ಹೇಗಿತ್ತು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ ಮುಂದೆ ಓದಿ
ಸಂತೋಷ್- ಸುರಭಿ ಕಲ್ಯಾಣ
ಕನ್ನಡದ ಸಿನಿಮಾ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ಸುರಭಿ ಮದುವೆ ಹಿಂದು ಸಂಪ್ರದಾಯದಂತೆ ನಡೆದಿದೆ. ಕಳೆದ ವರ್ಷದ ಅಂತ್ಯದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ ನಿರ್ದೇಶಕ ಇಂದು ಗೃಹಸ್ಥಾಶ್ರಮಕ್ಕೆ ಕಾಳಿಟ್ಟಿದ್ದಾರೆ.
ಆರತಕ್ಷತೆಯಲ್ಲಿ ಸ್ಟಾರ್ ಕಲಾವಿದರು
ಸಂತೋಷ್ ಮತ್ತು ಸುರಭಿ ಅವರ ಆರತಕ್ಷತೆಗೆ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಕುಟುಂಬ ಸೇರಿದಂತೆ ಡಾ ರಾಜ್ ಫ್ಯಾಮಿಲಿಯ ಎಲ್ಲಾ ಸದಸ್ಯರು ಭಾಗಿ ಆಗಿದ್ದರು.
ಶುಭ ಹಾರೈಸಿದ ಅಂಬಿ -ಸುಮಲತಾ
ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸುಮಲತಾ ಕೂಡ ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ವಧು-ವರರಿಗೆ ಶುಭಕೋರಿದರು ರೋರಿಂಗ್ ಸ್ಟಾರ್ ಶ್ರೀ ಮುರಳಿ ಬಹುಭಾಷಾ ನಟ ಶರತ್ ಕುಮಾರ್ ಕೂಡ ಉಪಸ್ಥಿತರಿದ್ದರು.
ಸಂತೋಷ್ -ಸುರಭಿ ಮದುವೆಯಲ್ಲಿ ತಾರ ಮೆರುಗು
ಕನ್ನಡ ಸಿನಿಮಾರಂಗದ ಬಹುತೇಕ ಕಲಾವಿದರು ಸಂತೋಷ್-ಸುರಭಿ ಆರತಕ್ಷತೆಯಲ್ಲಿ ಭಾಗಿ ಆಗಿದ್ದರು ಇನ್ನು ಕೆಲ ಸ್ಟಾರ್ ಗಳು ಬೆಳ್ಳಿಗ್ಗೆ ಧಾರೆ ಮಹೂರ್ತಕ್ಕೆ ಬಂತು ಇಬ್ಬರಿಗೂ ಮದುವೆಯ ಶುಭ ಕೋರಿದರು.