Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆಜಿಎಫ್ 2' ಸರಣ್ ಪಾತ್ರದ ಬಗ್ಗೆ ಬಂದಿದ್ದು ಸುಳ್ಳು ಸುದ್ದಿ
ಇತ್ತೀಚಿಗಷ್ಟೆ 'ಕೆಜಿಎಫ್ 2' ಅಡ್ಡದಿಂದ ಒಂದು ಸುದ್ದಿ ಒಂತು. ತಮಿಳು ನಟ ಸರಣ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಈ ವಿಷಯದ ಬಗ್ಗೆ ನಿರ್ಮಾಪಕ ಹಾಗೂ ವಿತರಕ ಕಾರ್ತಿಕ್ ಗೌಡ ಟ್ವೀಟ್ ಮಾಡಿದ್ದಾರೆ.
ರಾಕಿ ಬಾಯ್ ಯುವಕನಾಗಿರುವ ಪಾತ್ರದಲ್ಲಿ ಸರಣ್ ನಟಿಸುತ್ತಾರೆ ಎನ್ನುವ ಮಾತಿತ್ತು. ಆದರೆ, ಈ ಪಾತ್ರದಲ್ಲಿ ಸರಣ್ ನಟಿಸುತ್ತಿಲ್ಲವಂತೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಕಾರ್ತಿಕ್ ಗೌಡ ಸ್ವಷ್ಟನೆ ನೀಡಿದ್ದಾರೆ.
'ಅಧೀರ'ನ ಪೋಸ್ಟರ್ ವಿನ್ಯಾಸ ಮಾಡಿದ್ದು ರವಿ ಬಸ್ರೂರ್ ಸಂಬಂಧಿ
'ಕೆಜಿಎಫ್ 2' ಚಿತ್ರದಲ್ಲಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರು ರಾಕಿಯ ಯವ್ವನವಸ್ತೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. ಸರಣ್ ಬೇರೊಂದು ಪಾತ್ರಕ್ಕಾಗಿ ಚಿತ್ರತಂಡ ಸೇರಿಕೊಂಡಿದ್ದಾರಂತೆ. ಆದರೆ, ಆ ಪಾತ್ರ ಯಾವುದು ಎನ್ನುವುದು ಇನ್ನು ಸಸ್ಪೆನ್ಸ್ ಆಗಿಯೇ ಇದೆ.
ಸರಣ್ ಈ ಹಿಂದೆ ನಟ ಧನುಷ್ ಜೊತೆಗೆ 'ವಡ ಚೆನ್ನೈ' ಸಿನಿಮಾದಲ್ಲಿ ನಟಿಸಿದ್ದರು. 'ಕೆಜಿಎಫ್ 2' ಅವರ ಮೊದಲ ಸಿನಿಮಾವಾಗಿದೆ. ಸಂಜಯ್ ದತ್ ಹಾಗೂ ರವೀನಾ ಟಂಡನ್ ಕೂಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.