Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೀನಾಸಂ ಸತೀಶ್ ನಟನೆಯ 'ಗೋದ್ರಾ' ಚಿತ್ರದ ಶೂಟಿಂಗ್ ವೇಳೆ ಅವಘಡ!
ಮೊನ್ನೆ ಮೊನ್ನೆ ತಾನೇ ನಟ ಲೂಸ್ ಮಾದ ಯೋಗಿ ಮತ್ತು ಕೋಮಲ್ ನಟನೆಯ 'ಕೆಂಪೇಗೌಡ 2' ಚಿತ್ರದ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಇದೀಗ ಸತೀಶ್ ನೀನಾಸಂ ಅಭಿನಯದ 'ಗೋದ್ರಾ' ಚಿತ್ರದ ಚಿತ್ರೀಕರಣದಲ್ಲಿ ಅಂಥದ್ದೇ ಘಟನೆ ನಡೆದಿದೆ.
'ಗೋದ್ರಾ' ಚಿತ್ರದ ಚಿತ್ರೀಕರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿತ್ತು. ಕೈಮ್ಯಾಕ್ಸ್ ದೃಶ್ಯದ ಶೂಟಿಂಗ್ ಇದಾಗಿದ್ದು, ಬಾಂಬ್ ಬ್ಲ್ಯಾಸ್ಟ್ ದೃಶ್ಯವನ್ನು ಚಿತ್ರತಂಡ ಸೆರೆಹಿಡಿಯುತ್ತಿತ್ತು. ಈ ವೇಳೆ ಜೀಪ್ ನಲ್ಲಿ ಕುಳಿತಿದ್ದ ನಟ ಸತೀಶ್ ಅವರ ಹೊಟ್ಟೆಯ ಭಾಗಕ್ಕೆ ಗಾಜು ಚುಚ್ಚಿಕೊಂಡು ಗಾಯ ಆಗಿದೆ.
ಚಿತ್ರೀಕರಣದ ವೇಳೆ ಬಾಂಬ್ ರಿವರ್ಸ್ ಆಗಿ ಬ್ಲಾಸ್ಟ್ ಆದ ಕಾರಣ ಜೀಪ್ ನಲ್ಲಿ ಹೋಗುತ್ತಿದ್ದ ಸತೀಶ್ ಹೊಟ್ಟೆಯ ಭಾಗಕ್ಕೆ ಗಾಜು ಬಂದು ಬಿದಿದ್ದೆ. ಸತೀಶ್ ಜೊತೆ ಸಹ ಕಲಾವಿದರೂ ಸಹ ಜೀಪ್ ನಲ್ಲಿ ಕುಳಿತಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡಿರುವ ನಟ ನೀನಾಸಂ ಸತೀಶ್ ಅವರಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಕ್ಕೆ ಹೊಲಿಗೆ ಹಾಕಿದ್ದು, ವೈದ್ಯರು ಒಂದು ವಾರದ ವಿಶ್ರಾಂತಿಯನ್ನು ಪಡೆಯಲು ಸೂಚಿಸಿದ್ದಾರೆ. 'ಗೋದ್ರಾ' ನಂದೀಶ್ ನಿರ್ದೇಶನದ ಚಿತ್ರವಾಗಿದ್ದು, ಚಿತ್ರದ ಕೊನೆ ದಿನದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ.
-
ದಶಕದ ಹಿಂದೆ ಸುನಿ ಸಿನಿಮ್ಯಾಟಿಕ್ ಯೂನಿವರ್ಸ್ ಪ್ಲ್ಯಾನ್ ಮಾಡಿದ್ರಾ? 'ಬಹುಪರಾಕ್' ಕಥೆಯಲ್ಲಿ ರಿಚ್ಚಿ ಬರೋದ್ಯಾಕೆ?
-
100 ಜನ ನೋಡುತ್ತಿರುವಾಗ ಕಾರಿನಲ್ಲಿ ಲಿಪ್ಲಾಕ್ ಸೀನ್; 'ಪ್ರೇಮಂ' ಬ್ಯೂಟಿ ಅನುಪಮಾ ಪರಮೇಶ್ವರನ್ ಹೇಳಿದ್ದೇನು?
-
"ನನಗೆ 38 ವರ್ಷ.. ಮಕ್ಕಳು ಮಾಡಿಕೊಳ್ಳುವ ಬಗ್ಗೆ ಹೇಳಲಾರೆ"; ಪ್ರೆಗ್ನೆನ್ಸಿ ಬಗ್ಗೆ ವರಲಕ್ಷ್ಮಿ ಶರತ್ ಕುಮಾರ್ ಹೇಳಿದ್ದೇನು?