Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯಜಮಾನ' ವಿಲನ್ ಜೊತೆಗೆ ಶ್ರೀಮನ್ನಾರಾಯಣ ನಟಿ
ನಟ ಅನೂಪ್ ಠಾಕೂರ್ ಸಿಂಗ್ ಜೊತೆಗೆ ನಟಿ ಶಾನ್ವಿ ಶ್ರೀವಾತ್ಸವ ಕಾಣಿಸಿಕೊಂಡಿದ್ದಾರೆ. ಇಬ್ಬರು ಒಂದು ಪ್ರಾಜೆಕ್ಟ್ ಗಾಗಿ ಒಂದಾಗಿದ್ದಾರೆ.
Recommended Video
ಜಾಹಿರಾತು ಒಂದರಲ್ಲಿ ಅನೂಪ್ ಠಾಕೂರ್ ಸಿಂಗ್ ನಟಿಸುತ್ತಿದ್ದಾರೆ ಅವರಿಗೆ ಶಾನ್ವಿ ಶ್ರೀವಾತ್ಸವ ಸಾಥ್ ನೀಡಿದ್ದಾರೆ. ಇದು ಬಟ್ಟೆಯ ಬ್ರಾಂಡ್ ಒಂದರ ಜಾಹಿರಾತು ಎಂದು ತಿಳಿಸಿದ್ದಾರೆ.
ಹೈದರಾಬಾದ್ ನಲ್ಲಿ ಕಣ್ಣೀರು ಹಾಕಿದ ಶಾನ್ವಿ ಶ್ರೀವಸ್ತವ್
ಈ ಬಗ್ಗೆ ಟ್ವೀಟ್ ಮಾಡಿರುವ ಅನೂಪ್ ಠಾಕೂರ್ ಸಿಂಗ್ ಇದು ನನ್ನ ಮೊದಲ ಜಾಹಿರಾತು ಎಂದು ಹೇಳಿದ್ದಾರೆ. ಶಾನ್ವಿ ಶ್ರೀವಾತ್ಸವ ಪ್ರತಿಭಾವಂತ ನಟಿ ಎಂದು ಕರೆದಿದ್ದಾರೆ. ಇಬ್ಬರ ಫೋಟೋವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ತಮಿಳು ಚಿತ್ರರಂಗದಲ್ಲಿ ಮಿಂಚಿದ್ದ ಅನೂಪ್ ಠಾಕೂರ್ ಸಿಂಗ್ ನಂತರ ಕನ್ನಡಕ್ಕೆ ಬಂದರು. 'ರೋಗ್' ಅವರ ಮೊದಲ ಕನ್ನಡ ಚಿತ್ರ. ಆ ನಂತರ 'ಯಜಮಾನ', 'ಉದ್ಘರ್ಷ' ಸಿನಿಮಾಗಳಲ್ಲಿ ಕಾಣಿಸಿಕೊಂಡರು.
ರಕ್ಷಿತ್-ಶಾನ್ವಿ ನಡುವೆ ಏನೋ ನಡೀತಾ ಇದೆಯಂತೆ, ನಿಜಾನಾ..?
ನಟಿ ಶಾನ್ವಿ ಶ್ರೀವಾತ್ಸವ ಇತ್ತೀಚಿಗಷ್ಟೆ 'ಅವನೇ ಶ್ರೀಮನ್ನಾರಾಯಣ' ಸಿನಿಮಾದಲ್ಲಿ ನಟಿಸಿದರು. ಈ ಸಿನಿಮಾದ ಲಕ್ಷ್ಮಿ ಪಾತ್ರ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿದೆ. ಈ ಸಿನಿಮಾದ ನಂತರ ಉಪೇಂದ್ರಗೆ ಜೋಡಿಯಾಗಿ 'ರವಿಚಂದ್ರ' ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.