Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ನಡುವಿನ ಸಮರಸಕ್ಕೆ ಪ್ರೇಮ್ ಮಾಡಿದ ಪ್ಲಾನ್
Recommended Video
'ದಿ ವಿಲನ್' ಸದ್ಯ ಗಾಂಧಿನಗರದಲ್ಲಿ ಹಾಟ್ ಟಾಪಿಕ್ ಆಗಿರುವ ಸಿನಿಮಾ. ಆರಂಭದಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿ ಮಾಡುತ್ತಿರುವ 'ದಿ ವಿಲನ್' ಆ ನಂತರ ಬೇರೆಯದ್ದೆ ವಿಚಾರಕ್ಕೆ ಸುದ್ದಿ ಮಾಡಿತು. ಚಿತ್ರದ ಮೊದಲ ಹಾಡು ಬಿಡುಗಡೆಯಾಗಿ ಸಾಕಷ್ಟು ವಿವಾದ ಸೃಷ್ಟಿ ಆಗಿತ್ತು. ಮೊದಲ ಹಾಡಿನ ಯಶಸ್ವಿನ ಬಳಿಕ ಈಗ ಸಿನಿಮಾದ ಎರಡನೇ ಹಾಡನ್ನು ಬಿಡುಗಡೆ ಮಾಡಲು ಸಿದ್ದತೆ ಪ್ರೇಮ್ ತಯಾರಿ ಮಾಡಿಕೊಂಡಿದ್ದಾರೆ.
ಎರಡನೇ ಹಾಡು ಬಿಡುಗಡೆ ಆಗುವಾಗ ಯಾವುದೇ ರೀತಿಯ ವಿವಾದ ಆಗಬಾರದು ಎಂದು ನಿರ್ದೇಶಕ ಪ್ರೇಮ್ ಆರಂಭದಲ್ಲೇ ಎಚ್ಚರ ವಹಿಸಿದಂತಿದೆ. ಯಾಕೆಂದರೆ, ಹಾಡನ್ನು ಬಿಡುಗಡೆ ಮಾಡುತ್ತಿರುವುದು ಶಿವರಾಜ್ ಕುಮಾರ್ ಅಭಿಮಾನಿಗಳು.
ಶಿವಣ್ಣನ ಅಭಿಮಾನಿಗಳಿಗೆ ಮತ್ತೆ ನಿರಾಸೆ ಆದರೂ ಆಗಬಹುದು!
ಕಿಚ್ಚ ಸುದೀಪ್ ಹಾಗೂ ಶಿವರಾಜ್ ಕುಮಾರ್ ಅಭಿಮಾಗಳು ಸದಾ ಬಾಂದವ್ಯದಿಂದ ಇರಲಿ ಎನ್ನುವ ಉದ್ದೇಶದಿಂದ ಪ್ರೇಮ್ ಈ ರೀತಿಯ ಆಲೋಚನೆ ಮಾಡಿದ್ದಾರೆ. 'ದಿ ವಿಲನ್' ಚಿತ್ರದ 2ನೇ ಸಾಂಗ್ ಇದೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ ರಾಜ್ ಕುಮಾರ್ ಪುಣ್ಯಭೂಮಿಯಲ್ಲಿ ಬಿಡುಗಡೆಯಾಗಲಿದೆ.
'ದಿ ವಿಲನ್' ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದು, ಚಿತ್ರದ ಎಲ್ಲಾ ಹಾಡುಗಳನ್ನು ನಿರ್ದೇಶಕ ಪ್ರೇಮ್ ಅವರೇ ಬರೆದಿದ್ದಾರೆ. ಎರಡನೇ ಹಾಡನ್ನು ಕೈಲಾಶ್ ಕೇರ್ ಹಾಡಿದ್ದಾರೆ. ಅಂದಹಾಗೆ, ಸುದೀಪ್, ಶಿವರಾಜ್ ಕುಮಾರ್, ಆಮಿ ಜಾಕ್ಸನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆಗಸ್ಟ್ ನಲ್ಲಿ ಚಿತ್ರ ಬಿಡುಗಡೆ ಮಾಡುವ ಪ್ಲಾನ್ ಚಿತ್ರತಂಡದ್ದಾಗಿದೆ.