Don't Miss!
- Technology Lava: ಭಾರತದಲ್ಲಿ ಸುನಾಮಿ ಎಬ್ಬಿಸಲಿದೆ ಲಾವಾ O2! ನಿರೀಕ್ಷಿತ ಫೀಚರ್ಸ್ ಬಗ್ಗೆ ತಿಳಿಯಿರಿ
- News Lok Sabha Election 2024: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಕಾರಣ-ಎಚ್ಡಿಕೆ
- Sports IPL 2024: RCB ವಿರುದ್ಧ ಈ ಒಂದು ದಾಖಲೆಯನ್ನು ಯಾರು ಬೇಗ ನಿರ್ಮಿಸುತ್ತಾರೆ?
- Lifestyle ಮೂರು ಮಕ್ಕಳು ನನ್ನದ್ದಲ್ಲ ಎಂದು ಆತನಿಗೆ ತಿಳಿದಾಗ.... ಹೆಂಡತಿಯ ಮಹಾಮೋಸ
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಜಿ ಸಚಿವ ಈಶ್ವರಪ್ಪ ಭೇಟಿ ಮಾಡಿದ ಶಿವರಾಜ್ ಕುಮಾರ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮೈಸೂರಿನಲ್ಲಿಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
Recommended Video
ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಪೂಜೆಗಾಗಿ ತೆರಳಲು ಬಂದಿದ್ದ ಮಾಜಿ ಕೆ.ಎಸ್ ಈಶ್ವರಪ್ಪ, ಹೋಟೆಲ್ವೊಂದರಲ್ಲಿ ತಿಂಡಿ ಮಾಡಿದರು. ಅದೇ ಹೋಟೆಲ್ನಲ್ಲಿ ನಟ ಶಿವರಾಜ್ ಕುಮಾರ್ ಸಹ ಇದ್ದರು. ಹಾಗಾಗಿ, ಪರಸ್ಪರ ಭೇಟಿ ಮಾಡಿ ಕೆಲ ಸಮಯ ಮಾತನಾಡಿದರು.
ಶಿವಣ್ಣನ 123ನೇ ಸಿನಿಮಾದ ಹೆಸರು ಅನಾವರಣಗೊಳಿಸಿದ ಪುನೀತ್
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಳಿಕ ಕೆಎಸ್ ಈಶ್ವರಪ್ಪ ಅವರು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಬಿಜೆಪಿಯ ಪ್ರಬಲ ನಾಯಕ ಈಶ್ವರಪ್ಪ ಅವರಿಗೆ ಸೂಕ್ತ ಸ್ಥಾನಮಾನ ಸಿಗುವುದೇ ಎಂಬ ಚರ್ಚೆಯೂ ನಡೆಯುತ್ತಿದೆ.
ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಜಿಲ್ಲೆಯ ಅಳಿಯ. ಈಶ್ವರಪ್ಪ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರು. ಇದಕ್ಕೂ ಮುಂಚೆ ಲೋಕಸಭೆ ಚುನಾವಣೆ ವೇಳೆ ಶಿವಣ್ಣನ ಪತ್ನಿ ಗೀತಾ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್ ಕುಮಾರ್ ಸಹ ಪ್ರಚಾರ ಮಾಡಿದ್ದರು.
ಶಿವರಾಜ್ ಕುಮಾರ್ ಅಭಿನಯದ 'ಭಜರಂಗಿ-2' ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲಿ ತೆರೆಗೆ ಬರ್ತಿದೆ. ವಿಜಯ್ ಮಿಲ್ಟನ್ ನಿರ್ದೇಶನದಲ್ಲಿ 'ಬೈರಾಗಿ' ಚಿತ್ರೀಕರಣ ಆಗ್ತಿದೆ. ಇದಾದ ಬಳಿಕ ಮತ್ತಷ್ಟು ಸಿನಿಮಾಗಳು ಸಾಲಿನಲ್ಲಿದೆ.