Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್
Recommended Video
ಕಾರು ಅಪಘಾತದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆರೋಗ್ಯವನ್ನ ವಿಚಾರಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ಮೈಸೂರಿಗೆ ಆಗಮಿಸಿದ್ದರು.
ಆಸ್ಪತ್ರೆಯಲ್ಲಿ ದರ್ಶನ್ ಅವರನ್ನ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್, ''ನಾನು ದರ್ಶನ್ ಜೊತೆ ಮಾತನಾಡಿದೆ. ಅವರು ಚೆನ್ನಾಗಿದ್ದಾರೆ. ದರ್ಶನ್ ಗೆ ಚಾಮುಂಡೇಶ್ವರಿ ತಾಯಿಯ ಆರ್ಶೀವಾದ ಇದೆ. ಏನೂ ಆಗಲ್ಲ'' ಎಂದರು.
ಅಪಘಾತ ಪ್ರಕರಣಕ್ಕೆ ಕಷ್ಟತಂದಿಟ್ಟ ದರ್ಶನ್ ಕಾರ್ ಡ್ರೈವರ್ ಲಕ್ಷ್ಮಣ್ ಹೇಳಿಕೆ
''ಸ್ವಲ್ಪ ನೋವಿತ್ತು. ಈಗ ಆರಾಮಾಗಿದ್ದಾರೆ. ಆಪರೇಷನ್ ಆಗಿದೆ ಅಲ್ವಾ, ಹಾಗಾಗಿ ವಿಶ್ರಾಂತಿ ಬೇಕಾಗಿದೆ. . ಮಧ್ಯಾಹ್ನ ಬರಬೇಕಿತ್ತು, ಶೂಟಿಂಗ್ ಇತ್ತು ಆಗಲಿಲ್ಲ. ಈಗ ದೇವರಾಜ್ ಅವರು ಡಿಸ್ಚಾರ್ಜ್ ಆಗಿದ್ದಾರೆ. ಫೋನ್ ಮಾಡ್ತೀನಿ. ಬೆಂಗಳೂರಿಗೆ ಹೋದಾಗ ಭೇಟಿ ಮಾಡ್ತೀನಿ'' ಎಂದರು.
ರಾಯ್ ಆಂಟೋನಿ ಡ್ರೈವರ್ ಅಲ್ಲ: ಏನೋ ಆಗಬೇಕಿತ್ತು, ಏನೋ ಆಯ್ತು ಎಂದ ಸಂದೇಶ್
ಇಂದು ಮಧ್ಯಾಹ್ನ ನಟ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಒಂದೆರಡು ದಿನ ದರ್ಶನ್ ಆಸ್ಪತ್ರೆಯಲ್ಲೇ ಉಳಿಯಬೇಕಿದೆ ಎಂದು ವೈದ್ಯರು ಸೂಚಿಸಿದ್ದಾರೆ.
ಆಸ್ಪತ್ರೆಯಿಂದ ದೇವರಾಜ್ ಮತ್ತು ಪ್ರಜ್ವಲ್ ಡಿಸ್ಚಾರ್ಜ್
ಇನ್ನುಳಿದಂತೆ ನಟ ಸೃಜನ್ ಲೋಕೇಶ್, ಆದಿತ್ಯ, ಧ್ರುವ ಸರ್ಜಾ, ನಿರ್ಮಾಪಮ ಸಂದೇಶ ನಾಗರಾಜ್, ಮುನಿರತ್ನ, ಸೇರಿದಂತೆ ಹಲವ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ.