Just In
Don't Miss!
- News
ನೇಪಾಳ ಕಮ್ಯೂನಿಸ್ಟ್ ಪಕ್ಷದಿಂದ ಕೆಪಿ ಶರ್ಮಾ ಓಲಿ ಉಚ್ಚಾಟನೆ
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗಾಂಧಿನಗರದಲ್ಲಿ ನಿಂತಾಯ್ತು 'ರುಸ್ತುಂ' ಕಟ್ ಔಟ್
'ರುಸ್ತುಂ' ಸಿನಿಮಾ ಇನ್ನು ನಾಲ್ಕು ದಿನಗಳಲ್ಲಿ ಬಿಡುಗಡೆ ಆಗುತ್ತಿದೆ. ನಿನ್ನೆಯೇ (ಭಾನುವಾರ) ಶಿವರಾಜ್ ಕುಮಾರ್ ಅಭಿಮಾನಿಗಳು ಮುಖ್ಯ ಚಿತ್ರಮಂದಿರದ ಮುಂದೆ ಕಟ್ ಔಟ್ ನಿಲ್ಲಿಸಿದ್ದಾರೆ.
ಗಾಂಧಿನಗರದ ಪ್ರಮುಖ ಚಿತ್ರಮಂದಿರವಾದ ಸಂತೋಷ್ ನಲ್ಲಿ 'ರುಸ್ತುಂ' ಚಿತ್ರ ಬಿಡುಗಡೆಯಾಗುತ್ತಿದೆ. ಈ ಚಿತ್ರಮಂದಿರದ ಮುಂದೆ ಉದ್ದಾದ ಶಿವಣ್ಣನ ಕಟ್ ಔಟ್ ಹಾಕಲಾಗಿದೆ.
'ರುಸ್ತುಂ' ನಲ್ಲಿ ಮರು ಬಳಕೆ ಆಯ್ತು 'ಡೈರೆಕ್ಟರ್ ಸ್ಪೆಷಲ್' ಹಾಡು
ಇನ್ನು ಮಾಗಡಿ ರಸ್ತೆಯ ವಿರೇಶ್ ಚಿತ್ರಮಂದಿರದಲ್ಲಿಯೂ ಶಿವರಾಜ್ ಕುಮಾರ್ ಅಭಿಮಾನಿಗಳು ಹಬ್ಬದ ಆಚರಣೆ ಶುರು ಆಗಿದೆ. ಸಿನಿಮಾನ ಚಿತ್ರಕ್ಕೆ ಹೂವಿನ ಹಾರ ಹಾಕಿ ಸಂಭ್ರಮ ಪಟ್ಟಿದ್ದಾರೆ. ಐದು ದಿನಕ್ಕೆ ಮುಂಚೆಯೇ 'ರುಸ್ತುಂ' ಕ್ರೇಜ್ ಪ್ರಾರಂಭವಾಗಿದೆ.
'ರುಸ್ತುಂ' ಸಿನಿಮಾದಲ್ಲಿ ಶಿವರಾಜ್ ಕುಮಾರ್ ಪೊಲೀಸ್ ಪಾತ್ರ ಮಾಡಿದ್ದಾರೆ. ರವಿವರ್ಮ ಈ ಚಿತ್ರದ ನಿರ್ದೇಶನ ಮಾಡಿದ್ದಾರೆ. ಶ್ರದ್ಧಾ ಶ್ರೀನಾಥ್, ಮುಯೂರಿ ಹಾಗೂ ರಚಿತಾ ರಾಮ್ ಸಿನಿಮಾದಲ್ಲಿ ನಟಿಸಿದ್ದಾರೆ.
ಬಾಲಿವುಡ್ ನಟ, ನಿರ್ದೇಶಕ, ಡ್ಯಾನ್ಸರ್ ಪ್ರಭುದೇವ, ಜಾನ್ ಅಬ್ರಹಾಂ ಸೇರದಿಂತೆ ಕೆಲವರು ಸಿನಿಮಾಗೆ ಶುಭ ಕೋರಿದ್ದಾರೆ. ಜೂನ್ 28 ರಂದು ಸಿನಿಮಾ ರಿಲೀಸ್ ಆಗುತ್ತಿದ್ದು, ಚಿತ್ರಮಂದಿರಗಳ ಪಟ್ಟಿ ಸಹ ಹೊರಬಂದಿದೆ. ಬುಕ್ ಮೈ ಶೋದಲ್ಲಿಯೂ ಟಿಕೆಟ್ ಬುಕ್ಕಿಂಗ್ ಶುರುವಾಗಿದೆ.