Don't Miss!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿನಗರದಲ್ಲಿ ನಿಂತಾಯ್ತು 'ರುಸ್ತುಂ' ಕಟ್ ಔಟ್
'ರುಸ್ತುಂ' ಸಿನಿಮಾ ಇನ್ನು ನಾಲ್ಕು ದಿನಗಳಲ್ಲಿ ಬಿಡುಗಡೆ ಆಗುತ್ತಿದೆ. ನಿನ್ನೆಯೇ (ಭಾನುವಾರ) ಶಿವರಾಜ್ ಕುಮಾರ್ ಅಭಿಮಾನಿಗಳು ಮುಖ್ಯ ಚಿತ್ರಮಂದಿರದ ಮುಂದೆ ಕಟ್ ಔಟ್ ನಿಲ್ಲಿಸಿದ್ದಾರೆ.
ಗಾಂಧಿನಗರದ ಪ್ರಮುಖ ಚಿತ್ರಮಂದಿರವಾದ ಸಂತೋಷ್ ನಲ್ಲಿ 'ರುಸ್ತುಂ' ಚಿತ್ರ ಬಿಡುಗಡೆಯಾಗುತ್ತಿದೆ. ಈ ಚಿತ್ರಮಂದಿರದ ಮುಂದೆ ಉದ್ದಾದ ಶಿವಣ್ಣನ ಕಟ್ ಔಟ್ ಹಾಕಲಾಗಿದೆ.
'ರುಸ್ತುಂ' ನಲ್ಲಿ ಮರು ಬಳಕೆ ಆಯ್ತು 'ಡೈರೆಕ್ಟರ್ ಸ್ಪೆಷಲ್' ಹಾಡು
ಇನ್ನು ಮಾಗಡಿ ರಸ್ತೆಯ ವಿರೇಶ್ ಚಿತ್ರಮಂದಿರದಲ್ಲಿಯೂ ಶಿವರಾಜ್ ಕುಮಾರ್ ಅಭಿಮಾನಿಗಳು ಹಬ್ಬದ ಆಚರಣೆ ಶುರು ಆಗಿದೆ. ಸಿನಿಮಾನ ಚಿತ್ರಕ್ಕೆ ಹೂವಿನ ಹಾರ ಹಾಕಿ ಸಂಭ್ರಮ ಪಟ್ಟಿದ್ದಾರೆ. ಐದು ದಿನಕ್ಕೆ ಮುಂಚೆಯೇ 'ರುಸ್ತುಂ' ಕ್ರೇಜ್ ಪ್ರಾರಂಭವಾಗಿದೆ.
'ರುಸ್ತುಂ' ಸಿನಿಮಾದಲ್ಲಿ ಶಿವರಾಜ್ ಕುಮಾರ್ ಪೊಲೀಸ್ ಪಾತ್ರ ಮಾಡಿದ್ದಾರೆ. ರವಿವರ್ಮ ಈ ಚಿತ್ರದ ನಿರ್ದೇಶನ ಮಾಡಿದ್ದಾರೆ. ಶ್ರದ್ಧಾ ಶ್ರೀನಾಥ್, ಮುಯೂರಿ ಹಾಗೂ ರಚಿತಾ ರಾಮ್ ಸಿನಿಮಾದಲ್ಲಿ ನಟಿಸಿದ್ದಾರೆ.
ಬಾಲಿವುಡ್ ನಟ, ನಿರ್ದೇಶಕ, ಡ್ಯಾನ್ಸರ್ ಪ್ರಭುದೇವ, ಜಾನ್ ಅಬ್ರಹಾಂ ಸೇರದಿಂತೆ ಕೆಲವರು ಸಿನಿಮಾಗೆ ಶುಭ ಕೋರಿದ್ದಾರೆ. ಜೂನ್ 28 ರಂದು ಸಿನಿಮಾ ರಿಲೀಸ್ ಆಗುತ್ತಿದ್ದು, ಚಿತ್ರಮಂದಿರಗಳ ಪಟ್ಟಿ ಸಹ ಹೊರಬಂದಿದೆ. ಬುಕ್ ಮೈ ಶೋದಲ್ಲಿಯೂ ಟಿಕೆಟ್ ಬುಕ್ಕಿಂಗ್ ಶುರುವಾಗಿದೆ.