Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ಅಭಿಮಾನಕ್ಕೆ ತಲೆ ಬಾಗಿದ 'ಕರುನಾಡ ಚಕ್ರವರ್ತಿ'
Recommended Video
ಒಬ್ಬ ನಟ ಸ್ಟಾರ್ ಆಗಬೇಕಂದ್ರೆ ಅದಕ್ಕೆ ಅಭಿಮಾನಿಗಳೇ ಕಾರಣ. ಅದಕ್ಕೆ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಅಂತಹ ನಟರು 'ಅಭಿಮಾನಿಗಳೇ ನಮ್ಮ ದೇವ್ರು', 'ಅಭಿಮಾನಿಗಳೇ ನಮ್ಮ ಪ್ರಾಣ' ಎನ್ನುತ್ತಿದ್ದರು.
ಈಗ ಇದೇ ಮಾತನ್ನ ಡಾ.ಶಿವರಾಜ್ ಕುಮಾರ್ ಹೇಳಿದ್ದಾರೆ. 'ಟಗರು' ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸೆಂಚುರಿ ಸ್ಟಾರ್ ಅಭಿಮಾನಿಗಳ ಅಭಿಮಾನಕ್ಕೆ ತಲೆ ಬಾಗಿದ್ದಾರೆ.
ಹಾಗಿದ್ರೆ, ಸ್ಯಾಂಡಲ್ ವುಡ್ ಅಭಿಮಾನಿಗಳ ಬಗ್ಗೆ ಶಿವಣ್ಣ ಏನಂದ್ರು? ನಟರು ಹೇಗಿರಬೇಕು ಎಂದು ಕಿವಿಮಾತು ಹೇಳಿದ್ರು ಎಂದು ಮುಂದೆ ಓದಿ.....
ಅಭಿಮಾನಿಗಳಿಗೋಸ್ಕರ ನಾವು
''ಅಭಿಮಾನಿಗಳಿಗೋಸ್ಕರ ನಾವು ಏನು ಬೇಕಾದ್ರೆ ಮಾಡುವುದಕ್ಕೆ ರೆಡಿಯಾಗಿದ್ದೀವಿ. ಅವರ ಪ್ರೋತ್ಸಾಹವೇ ನಾವು ಇಷ್ಟರ ಮಟ್ಟಿಗೆ ಬೆಳೆಯುವುದಕ್ಕೆ ಕಾರಣ'' - ಶಿವರಾಜ್ ಕುಮಾರ್, ನಟ
ಹುಷಾರು... ಈ 'ಟಗರು'ಗೆ ಮೈ ತುಂಬ ಸಿಕ್ಕಾಪಟ್ಟೆ ಪೋಗರು
ಅಭಿಮಾನಿಗಳನ್ನ ಮರೆಯಬಾರದು
''ನಾವು ಮಾತ್ರವಲ್ಲ ಇಂಡಸ್ಟ್ರಿಯಲ್ಲಿರುವ ಎಲ್ಲರೂ ಅಷ್ಟೇ ಅಭಿಮಾನಿಗಳನ್ನ ಮರೆತರೇ ಅವರು ಗೋವಿಂದ. ಯಾವತ್ತು ಅವರನ್ನ ಮರೆಯಬಾರದು. ಸ್ನೇಹಿತರ ರೀತಿ ಇರಬೇಕು'' - ಶಿವರಾಜ್ ಕುಮಾರ್, ನಟ
'ಟಗರು' ಕಾರ್ಯಕ್ರಮಕ್ಕೆ ಬಂದಿದ್ದ ಅಲ್ಲು ಅರ್ಜುನ್ ಸಹೋದರನ ಆಸೆ ಏನು?
ಅಭಿಮಾನಿಗಳು ಪ್ರೀತಿಯಿಂದ ಇರಬೇಕು
''ಅಭಿಮಾನಿ ಕೂಡ ಅಷ್ಟೇ ಓವರ್ ಪವರ್ ಮಾಡೋಕೆ ಹೋಗಬಾರದು. ಪ್ರೀತಿಯಿಂದ ಇರಬೇಕು. ಪ್ರಮಾಣಿಕರಾಗಿರಬೇಕು. ತುಂಬ ಸ್ಟ್ರೈಟ್ ಫಾವಾರ್ಡ್. ಮನಸ್ಸಿನಲ್ಲಿ ಏನಿದ್ರು ಹೇಳ್ತಿನಿ. ಯಾವುದು ಮುಚ್ಚಿಡಲ್ಲ'' - ಶಿವರಾಜ್ ಕುಮಾರ್, ನಟ
'ಟಗರು' ಚಿತ್ರದ ಬಗ್ಗೆ ಶಿವಣ್ಣ ಹೇಳಿದ್ದೇನು?
''ಟಗರು' ಸಿನಿಮಾ ತುಂಬಾ ವಿಭಿನ್ನವಾಗಿದೆ ಎಂಬ ಕುತೂಹಲ ನನಗೂ ಇದೆ. ನಾನು ಕೂಡ ಈ ಸಿನಿಮಾಗಾಗಿ ಕಾಯ್ತಿದ್ದೀನಿ. ಎಲ್ಲರೂ ಚೆನ್ನಾಗಿ ಅಭಿನಯಿಸಿದ್ದಾರೆ. ಜನವರಿಗೆ ಸಿನಿಮಾ ತೆರೆಗೆ ಬರಬಹುದು ಎಂಬ ನಿರೀಕ್ಷೆ ಇದೆ. ನಿರ್ದೇಶಕರು ಹೇಳಬೇಕು'' ಎಂದು ಹ್ಯಾಟ್ರಿಕ್ ಹೀರೋ ಮಾತನಾಡಿದರು.
ಧನಂಜಯ್ 'ಕಿಲ್ಲಿಂಗ್' ಲುಕ್ ಗೆ ಅಭಿಮಾನಿಗಳಿಂದ 'ಡೆಡ್ಲಿ' ಕಾಮೆಂಟ್ಸ್.!