For Quick Alerts
For Daily Alerts
Don't Miss!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗಿಗೆ ನೆರವಾಗಿ ಎಂದು ಮನವಿ ಮಾಡಿದ ಶಿವರಾಜ್ ಕುಮಾರ್
News
oi-Bharathkumar
By Bharath Kumar
|
Recommended Video
ಕೊಡಗು
ಜನತೆಗೆ
ನೆರವಾಗಿ
ಎಂದ
ಶಿವರಾಜ್ಕುಮಾರ್..!
|
Filmibeat
Kannada
ಕೊಡಗಿನಲ್ಲಿ ಉಂಟಾದ ಭಾರಿ ಮಳೆಯಿಂದ ಇಡೀ ಜಿಲ್ಲೆಯ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವು ಕಡೆ ಮನೆಗಳು ಕುಸಿದು, ಗುಡ್ಡಗಳು ಉರಳಿ, ರಸ್ತೆ ಸಂಪರ್ಕವೂ ಕಡಿತಗೊಂಡಿದೆ.
ಕೊಡಗು ಜಿಲ್ಲೆಯ ಜನರ ನೆರವಿಗೆ ಈಗ ಸ್ಯಾಂಡಲ್ ವುಡ್ ಸ್ಟಾರ್ ನಟರು ಬಂದಿದ್ದಾರೆ. ದರ್ಶನ್, ಸುದೀಪ್ ನಂತರ ಈಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೊಡಗು ಜನತೆಯ ನೆರವಿಗೆ ನಿಂತ 'ಡಿ-ಬಾಸ್' ಮತ್ತು 'ಕಿಚ್ಚ ಸುದೀಪ್'
''ಸಾಧ್ಯವಾದಷ್ಟು ಕೊಡಗಿನ ಜನತೆಗೆ ನೆರವು ನೀಡಿ, ಯಾವುದೇ ಬೇಧ-ಬಾವವಿಲ್ಲದೇ ಎಲ್ಲರಿಗೂ ಸಹಾಯ ಮಾಡಿ. ಚಿತ್ರರಂಗದ ಪರವಾಗಿ ನಾವೆಲ್ಲರೂ ನಿಮ್ಮ ಜೊತೆ ಇದ್ದೀವಿ, ಎಲ್ಲ ನಟರ ಅಭಿಮಾನಿಗಳು ಹಾಗೂ ನಮ್ಮ ಫ್ಯಾಮಿಲಿಯೂ ನಿಮ್ಮ ಜೊತೆ ಇರುತ್ತೆ'' ಎಂದು ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ.
ಇದಕ್ಕೂ ಮುಂಚೆ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಕೊಡಗಿನ ಜನತೆಯ ನೆರವು ನೀಡಿ ಎಂದು ಟ್ವಿಟ್ಟರ್ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: shiva rajkumar sudeep darshan sandalwood ದರ್ಶನ್ ಸುದೀಪ್ ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್
English summary
kannada actor, hatrick hero Shiva rajkumar has appealed public to contribute Cloths and other materials at kodagu people.