Don't Miss!
- Sports
U-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಬಹುಮಾನ ಘೋಷಿಸಿದ ಜಯ್ ಶಾ
- Lifestyle
ಫೆಬ್ರವರಿಯಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ವಿರುದ್ಧ ಹರಿಹಾಯ್ದ ನಾಗೇಂದ್ರ ಶಾನ್
ಆಗಸ್ಟ್ 25 ರಿಂದ ಶಿವಮೊಗ್ಗದಲ್ಲಿ ನಡೆಯಲಿರುವ ಭಾರತೀಯ ಪನೋರಮಾ ಚಲನಚಿತ್ರೋತ್ಸವದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿರುವ 'ನಾನು ಅವನಲ್ಲ...ಅವಳು' ಚಿತ್ರದ ಪ್ರದರ್ಶನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅವಕಾಶ ಮಾಡಿಕೊಟ್ಟಿಲ್ಲ ಅಂತ ನಿರ್ದೇಶಕ ಬಿ.ಎಸ್.ಲಿಂಗದೇವರು ಅಸಮಾಧಾನ ಹೊರಹಾಕಿದ್ದರು.
ಬಿ.ಎಸ್.ಲಿಂಗದೇವರು ಮಾಡಿದ ಆರೋಪಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಸ್ಪಷ್ಟೀಕರಣ ನೀಡಿದ್ದರು. ಅದನ್ನ ನೋಡಿ, ನಟ ನಾಗೇಂದ್ರ ಶಾನ್ ಗರಂ ಆಗಿದ್ದಾರೆ. [ಲಿಂಗದೇವರು ಕೊಟ್ಟ ಏಟಿಗೆ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ತಿರುಗೇಟು]
ಬಿ.ಎಸ್.ಲಿಂಗದೇವರು ಪರ ಬ್ಯಾಟಿಂಗ್ ಮಾಡಿರುವ ನಾಗೇಂದ್ರ ಶಾನ್, ತಮ್ಮ ಫೇಸ್ ಬುಕ್ ಮೂಲಕ ಅಕಾಡೆಮಿ ಅಧ್ಯಕ್ಷರ ನಡೆಯನ್ನ ಖಂಡಿಸಿದ್ದಾರೆ.
ಜೊತೆಗೆ, ''ಹಿಂದೆಲ್ಲಾ ಅಕಾಡೆಮಿ ಮಾಡುವ ಕೆಲಸಗಳಿಗೆ ಬೆಟ್ಟು ಮಾಡಿ ತೋರಿಸುತ್ತಿದ್ದ ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ಈಗ ಮಾಡುತ್ತಿರುವುದೇನು?'' ಎಂಬ ಖಡಕ್ ಪ್ರಶ್ನೆ ಕೂಡ ಹಾಕಿದ್ದಾರೆ ನಾಗೇಂದ್ರ ಶಾನ್. [ಪನೋರಮಾ ವಿವಾದ : ಸಿಡಿದೆದ್ದ ನಿರ್ದೇಶಕ ಬಿ.ಎಸ್.ಲಿಂಗದೇವರು!]

ಇದಕ್ಕೆ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಏನಂತಾರೋ, ನೋಡೋಣ. [ಚಲನಚಿತ್ರ ಅಕಾಡೆಮಿ ನಡೆಗೆ 'ಛೀ! ಅಸಹ್ಯ' ಎಂದ ಬಿ.ಎಸ್.ಲಿಂಗದೇವರು]