Don't Miss!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- News Rameshwar Cafe: ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣ: ದಾಳಿಗೆ ಸಹಾಯ ಮಾಡಿದ ವ್ಯಕ್ತಿ ಬಂಧನ- ತೀರ್ಥಹಳ್ಳಿ ಉಗ್ರನೊಂದಿಗೆ ಸಂಪರ್
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀಕೆಂಡ್ ನಲ್ಲಿ ಮೈಸೂರಿನ ಫ್ಯಾಮಿಲಿ ಜೊತೆ ಶಿವರಾಜ್ ಕುಮಾರ್
ನಟ ಶಿವರಾಜ್ ಕುಮಾರ್ ಈ ವೀಕೆಂಡ್ ಅನ್ನ ಮೈಸೂರಿನ ತಮ್ಮ ಫ್ಯಾಮಿಲಿ ಜೊತೆಯಲ್ಲಿ ಕಳೆದಿದ್ದಾರೆ. ಶಿವಣ್ಣನ ಜೊತೆ ಗೀತಾ ಶಿವರಾಜ್ ಕುಮಾರ್ ಕೂಡ ಈ ಸಂಭ್ರಮದಲ್ಲಿ ಭಾಗಿ ಆಗಿದ್ದು ವಿಶೇಷವಾಗಿದೆ. ಅದು ಸರಿ ಅಣ್ಣಾವ್ರ ಕಂಪ್ಲೀಟ್ ಫ್ಯಾಮಿಲಿ ಬೆಂಗಳೂರಿನಲ್ಲಿದೆ. ಅದನ್ನ ಬಿಟ್ಟರೆ ಗಾಜನೂರಿನಲ್ಲಿದೆ ಮೈಸೂರಿನಲ್ಲಿ ಯಾರಿದ್ದಾರೆ ಎಂದು ಆಶ್ವರ್ಯ ಪಡಬೇಡಿ.
ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಇಬ್ಬರು ಇತ್ತೀಚಿಗಷ್ಟೇ ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಶಕ್ತಿಧಾಮದಲ್ಲಿರುವ ಮಕ್ಕಳ ಜೊತೆ ಶಿವರಾಜ್ ಕುಮಾರ್ ಸಾಕಷ್ಟು ಸಮಯ ಕಳೆದಿದ್ದಾರೆ.
ಶುರುವಾಯ್ತು ಶಿವಣ್ಣ ಹಾಗೂ ಸುದೀಪ್ ನಡುವೆ ಕಾಳಗ
ಪಾರ್ವತಮ್ಮ ರಾಜ್ ಕುಮಾರ್ ಪ್ರಾರಂಭ ಮಾಡಿದ ಶಕ್ತಿಧಾಮ ಸಂಸ್ಥೆಯನ್ನ ಈಗ ಪುನೀತ್ ರಾಜ್ ಕುಮಾರ್ ನೋಡಿಕೊಳ್ಳುತ್ತಿದ್ದಾರೆ. ನಿರಾಶ್ರಿತ ಹೆಂಗಸರು ಹಾಗೂ ಮಕ್ಕಳಿಗೆ ಶಕ್ತಿಧಾಮದಲ್ಲಿ ಆಸರೆ ನೀಡಲಾಗುತ್ತಿದೆ.
ಶಕ್ತಿಧಾಮದ ಮಕ್ಕಳ ಜೊತೆ ಕಾಲ ಕಳೆದ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಮಕ್ಕಳಿಗಾಗಿ ಅನೇಕ ಉಡುಗೊರೆಗಳನ್ನ ನೀಡಿದ್ದಾರೆ. ಅಲ್ಲಿಯ ಮಕ್ಕಳು ಕೂಡ ಹ್ಯಾಟ್ರಿಕ್ ಹೀರೋ ಅವರನ್ನ ನೋಡಿ ಸಖತ್ ಖುಷಿ ಆಗಿದ್ದಾರೆ. ಇತ್ತೀಚಿಗಷ್ಟೇ ಪುನೀತ್ ರಾಜ್ ಕುಮಾರ್ ಕೂಡ ಶಕ್ತಿಧಾಮಕ್ಕೆ ಭೇಟಿ ನೀಡಿದ್ದರು.