For Quick Alerts
For Daily Alerts
Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ ಮತ್ತೊಮ್ಮೆ ಸ್ವಾಮಿಯೇ ಶರಣಂ ಅಯ್ಯಪ್ಪ
News
oi-Rajendra
By Rajendra
|
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮತ್ತೊಮ್ಮೆ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಮಾಲೆ ಧರಿಸಿದ್ದಾರೆ. ಅವರು ಇಂದು (ಜ.21) ಸದಾಶಿವನಗರದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಶಬರಿ ಮಾಲೆಯನ್ನು ಧರಿಸಿದರು.
ಅವರ ಜೊತೆಗೆ ಶಿವಣ್ಣ ಅವರ ಸಹೋದರ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ, ನಟ ರಘುರಾಂ ಅವರು ಮಾಲೆ ಧರಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಣ್ಣ ಮಾತನಾಡುತ್ತಾ, "ನಾನು ಅಪ್ಪಾಜಿ ಅವರ ದಾರಿಯನ್ನು ಅನುಸರಿಸುತ್ತಿದ್ದೇನೆ. ಆತ್ಮತೃಪ್ತಿಗಾಗಿ ಹಾಗೂ ರಾಜ್ಯದ ಜನರ ಸಂತೋಷಕ್ಕಾಗಿ ಅಯ್ಯಪ್ಪಸ್ವಾಮಿ ದರ್ಶನ ಮಾಡುತ್ತಿದ್ದೇನೆ " ಎಂದರು.
ಒಟ್ಟು 24 ದಿನಗಳ ಕಾಲ ಶಿವಣ್ಣ ಹಾಗೂ ಅವರ ಗೆಳೆಯರು ಅಯ್ಯಪ್ಪಸ್ವಾಮಿ ವ್ರತಾಚರಣೆ ಮಾಡಲಿದ್ದಾರೆ. ಫೆಬ್ರವರಿ 14ರಂದು ಶಿವಣ್ಣ ಮತ್ತವರ ತಂಡ ಶಬರಿಮಲೆ ಯಾತ್ರೆಗೆ ಹೊರಡಲಿದೆ. ಕಳೆದ ಮೂರು, ನಾಲ್ಕು ವರ್ಷಗಳಿಂದ ಶಿವಣ್ಣ ತಪ್ಪದಂತೆ ಅಯ್ಯಪ್ಪ ಮಾಲೆ ಧರಿಸುತ್ತಾ ಬಂದಿದ್ದಾರೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Sandalwood King Shivarajkumar has taken 'Maalai' for Sabarimala and it is well known the actor is going to visit the Lord Ayyappan temple to offer his prayers on 14th of February, 2013. In the past Shivarajakumar was going with his father Dr Rajakumar to Shabarimale.
Story first published: Monday, January 21, 2013, 18:44 [IST]
Other articles published on Jan 21, 2013