Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಾಲಿಕಾ ವಧು' ಪ್ರತ್ಯೂಷಾ ಆತ್ಮಹತ್ಯೆಗೆ ಏನು ಕಾರಣ?
ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಬಾಲಿಕಾ ವಧು' ಖ್ಯಾತಿಯ ಪ್ರತ್ಯೂಷಾ ಬ್ಯಾನರ್ಜಿ ಶುಕ್ರವಾರ(ಏಪ್ರಿಲ್ 01) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 24ವರ್ಷ ವಯಸ್ಸಿನ ನಟಿ ಪ್ರತ್ಯೂಷಾ ಅವರು ಮುಂಬೈನ ಕಂಡಿವಿಲಿಯ ಬಂಗೂರ್ ನಗರ್ ನ ಫ್ಲಾಟ್ ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ನೇಣು
ಬಿಗಿದ
ಸ್ಥಿತಿಯಲ್ಲಿದ್ದ
ಪ್ರತ್ಯೂಷರನ್ನು
ತಕ್ಷಣವೇ
ಕೊಕಿಲಾಬೆನ್
ಅಂಬಾನಿ
ಆಸ್ಪತ್ರೆಗೆ
ಕರೆದೊಯ್ಯಲಾಯಿತು.
ಆದರೆ,
ಅಸ್ಪತ್ರೆಗೆ
ಬರುವಷ್ಟರಲ್ಲೇ
ಆಕೆ
ಮೃತಪಟ್ಟಿದ್ದರು.
[ಚಿತ್ರರಂಗಕ್ಕೆ
ಕಾಡುತ್ತಿರುವ
ಆತ್ಮಹತ್ಯೆ
ಎಂಬ
ಭೂತ!]
ಬಾಲಿಕಾ ವಧು ಧಾರಾವಾಹಿಯ ಆನಂದಿ ಪಾತ್ರದ ಮೂಲಕ ಮನೆ ಮಾತಾಗಿದ್ದ ಪ್ರತ್ಯೂಷಾ ಅವರು ಕೆಲಕಾಲದಿಂದ ಮಾನಸಿಕ ಖಿನ್ನತ ಅನುಭವಿಸುತ್ತಿದ್ದರು. ಇದಲ್ಲದೆ ಆಕೆಯ ತನ್ನ ಬಾಯ್ ಫ್ರೆಂಡ್ ರಾಹುಲ್ ರಾಜ್ ಸಿಂಗ್ ಜೊತೆ ಮನಸ್ತಾಪ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.[ಆಸ್ಕರ್ ವಿಜೇತ ನಟ ಆತ್ಮಹತ್ಯೆಗೆ ಶರಣು]
ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಸಸುರಾಲ್ ಸಿಮಾರ್ ಕಾ' ಧಾರಾವಾಹಿಯಲ್ಲಿ ನಟಿಸುತ್ತಿದ್ದ ಪ್ರತ್ಯೂಷಾ ತನ್ನ ಬಾಯ್ ಫ್ರೆಂಡ್ ರಾಹುಲ್ ಜೊತೆ ಮದುವೆಯಾಗುವುದಾಗಿ ಹೇಳಿಕೊಂಡಿದ್ದರು. ರಿಯಾಲಿಟಿ ಶೋ ಬಿಗ್ ಬಾಸ್ 7ರಲ್ಲೂ ಕೂಡಾ ಪ್ರತ್ಯೂಷಾ ಭಾಗಿಯಾಗಿದ್ದರು.[ಜಿಯಾಖಾನ್ ಸಾವಿನ ಪ್ರಕರಣ ಎಫ್ ಬಿಐ ತನಿಖೆಗೆ?]
ಆಕೆಯ
ಸಾವಿಗೆ
ಇನ್ನೂ
ಕಾರಣ
ತಿಳಿದು
ಬಂದಿಲ್ಲ.
ಪ್ರೇಮ
ವೈಫಲ್ಯವೇ
ಕಾರಣ
ಎಂದು
ತಕ್ಷಣಕ್ಕೆ
ಹೇಳಲಾಗದು,
ಯಾವುದೇ
ಸೂಸೈಡ್
ನೋಟ್
ಸಿಕ್ಕಿಲ್ಲ
ಎಂದು
ತನಿಖಾಧಿಕಾರಿಗಳು
ಹೇಳಿದ್ದಾರೆ.[ಜಾತಿ
ವಿಷಬೀಜಕ್ಕೆ
ಬಲಿಯಾದನೆ
ಉದಯ್
ಕಿರಣ್?]
ವಿಡಿಯೋ
ಸುದ್ದಿ
ಮುಂದಿದೆ
ನೋಡಿ