Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆಂಪೇಗೌಡ-2' ಮೂಲಕ ಕನ್ನಡಕ್ಕೆ ಬಂದ ಶ್ರೀಶಾಂತ್.!
ಕ್ರಿಕೆಟ್ ಸ್ಟೇಡಿಯಂನಲ್ಲಿ ಆಟಕ್ಕಿಂತ ಹೆಚ್ಚಾಗಿ ವಿವಾದಗಳಿಂದಲೇ ಹೆಸರುವಾಸಿ ಆಗಿದ್ದ ಶ್ರೀಶಾಂತ್ ಬಣ್ಣದ ಲೋಕಕ್ಕೆ ಲಗ್ಗೆ ಇಟ್ಟಾಗಿದೆ. ಅದಾಗಲೇ, ಮಾಲಿವುಡ್ ನಲ್ಲಿ ಬೆಳ್ಳಿಪರದೆ ಮೇಲೆ ಮಿನುಗಿರುವ ಶ್ರೀಶಾಂತ್ ಇದೀಗ ಸ್ಯಾಂಡಲ್ ವುಡ್ ಕಡೆ ಮುಖ ಮಾಡಿದ್ದಾರೆ.
ಕನ್ನಡದ 'ಕೆಂಪೇಗೌಡ-2' ಚಿತ್ರದ ಪಾತ್ರವೊಂದಕ್ಕಾಗಿ ಶ್ರೀಶಾಂತ್ ಗಾಂಧಿನಗರಕ್ಕೆ ಬರಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿದೆ. ಇದೀಗ ಇದೇ ಸುದ್ದಿ ನಿಜವಾಗಿದೆ. ಸ್ಯಾಂಡಲ್ ವುಡ್ ಗೆ ಶ್ರೀಶಾಂತ್ ಎಂಟ್ರಿ ಕೊಡುವುದು ಪಕ್ಕಾ ಆಗಿದೆ.
ಕನ್ನಡದ 'ಕೆಂಪೇಗೌಡ' ನೊಂದಿಗೆ ಕಾಣಿಸಿಕೊಳ್ಳಲಿರುವ ಶ್ರೀಶಾಂತ್.!
ಮುಖ್ಯಭೂಮಿಕೆಯಲ್ಲಿ ಕೋಮಲ್ ಅಭಿನಯಿಸುತ್ತಿರುವ 'ಕೆಂಪೇಗೌಡ-2' ಚಿತ್ರದಲ್ಲಿ ಶ್ರೀಶಾಂತ್ ಕೂಡ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ಶ್ರೀಶಾಂತ್ ರವರ ಪಾತ್ರದ ಕುರಿತ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
'ಕೆಂಪೇಗೌಡ-2' ಟ್ರೈಲರ್ ರಿಲೀಸ್: ಸುದೀಪ್ ಫ್ಯಾನ್ಸ್ ಗೆ ಶಾಕ್!
'ಕೆಂಪೇಗೌಡ-2' ಚಿತ್ರದ ಮೂಲಕ ನಿರ್ಮಾಪಕ ಶಂಕರೇ ಗೌಡ ನಿರ್ದೇಶಕರಾಗಲಿದ್ದಾರೆ. ನಿರ್ದೇಶನದ ಜೊತೆಗೆ 'ಕೆಂಪೇಗೌಡ-2' ಚಿತ್ರಕ್ಕೆ ಶಂಕರೇ ಗೌಡ ಬಂಡವಾಳ ಕೂಡ ಹಾಕಲಿದ್ದಾರೆ.