Don't Miss!
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- News Mysuru: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್, ಕಾರಣ ಇಲ್ಲಿದೆ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಫ್ತಿ 2' ಸಿನಿಮಾದ ಬಗ್ಗೆ ಮಾತನಾಡಿದ ಶ್ರೀ ಮುರಳಿ !
Recommended Video
'ಮಫ್ತಿ' ಸಿನಿಮಾದ ಈಗಾಗಲೇ ಸೂಪರ್ ಹಿಟ್ ಹಿಟ್ ಆಗಿದೆ. ಸಿನಿಮಾವನ್ನು ಜನ ಅಪ್ಪಿಕೊಂಡಿದ್ದಾರೆ. ಅದರ ಜೊತೆಗೆ ಸಿನಿಮಾದ ಓಪನ್ ಎಂಡಿಂಗ್ ಕ್ಲೈಮ್ಯಾಕ್ಸ್ ನೋಡಿದವರು ಚಿತ್ರದ ಮುಂದುರವರೆದ ಭಾಗವಾಗಿ ಪಾರ್ಟ್ 2 ಬರುತ್ತದೆಯಾ ಎಂಬ ಕುತೂಹಲದಲ್ಲಿ ಇದ್ದರು. ಆದರೆ ಈಗ ಈ ಬಗ್ಗೆ ಸ್ವತಃ ಚಿತ್ರದ ನಾಯಕ ಶ್ರೀ ಮುರಳಿ ಮಾತನಾಡಿದ್ದಾರೆ.
'ಮಫ್ತಿ' ವಿಮರ್ಶೆ : ಹಿತವನು ಬಯಸುವ ಕಡು ರಾಕ್ಷಸನ ಕಥೆ !
''ಮಫ್ತಿ 2' ಸಿನಿಮಾವನ್ನು ಸದ್ಯದಲ್ಲಿ ಮಾಡುವ ಆಲೋಚನೆಯಿಲ್ಲ. ನನ್ನ ಹಿಂದಿನ ಬದ್ಧತೆಗಳನ್ನು ಮುಗಿಸಿದ ನಂತರ 'ಮಫ್ತಿ'ಯ ಮುಂದುವರಿದ ಭಾಗವನ್ನು ಕೈಗೆತ್ತಿಕೊಳ್ಳುತ್ತೇವೆ. ಇಂದಿನ ಕಾಲದ ಜನರು ಇಷ್ಟಪಡುವ ಚಿತ್ರ ಮಫ್ತಿಯಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಎರಡನೇ ಭಾಗವನ್ನು ಮಾಡುವ ಯೋಜನೆಯಿದೆ'' ಎಂದು ಶ್ರೀ ಮುರಳಿ ಹೇಳಿದ್ದಾರೆ. ಕಳೆದ ಶುಕ್ರವಾರ ತೆರೆಗೆ ಬಂದ 'ಮಫ್ತಿ' ಸಿನಿಮಾಗೆ ಪ್ರೇಕ್ಷಕರಿಂದ ದೊಡ್ಡ ಮಟ್ಟದ ಬೆಂಬಲ ಸಿಕ್ಕಿದೆ. ಇದರಿಂದ ಸಂತಸದಲ್ಲಿರುವ ಶ್ರೀ ಮುರಳಿ 'ಮಫ್ತಿ 2' ಮಾಡುವ ಪ್ಲಾನ್ ನಲ್ಲಿ ಇದ್ದಾರೆ.
'ಭೈರತಿ ರಣಗಲ್ಲು' ಪಾತ್ರದ ಹುಟ್ಟಿನ ಬಗ್ಗೆ 'ಮಫ್ತಿ' ನಿರ್ದೇಶಕರ ಮಾತು!
ಅಂದಹಾಗೆ, 'ಮಫ್ತಿ' ಒಬ್ಬ ಪೊಲೀಸ್ ಅಧಿಕಾರಿ ಮತ್ತು ಗ್ಯಾಂಗ್ ಸ್ಟಾರ್ ನಡುವೆ ನಡೆಯುವ ಕಥೆ ಆಗಿದೆ. ಶಿವರಾಜಕುಮಾರ್ ಇಲ್ಲಿ ಭೈರತಿ ರಣಗಲ್ಲು ಪಾತ್ರದಲ್ಲಿ ನಟಿಸಿದ್ದು, ಆ ಪಾತ್ರ ಈಗ ದೊಡ್ಡ ಟ್ರೆಂಡ್ ಸೃಷ್ಟಿ ಮಾಡಿದೆ. ನರ್ತನ್ ನಿರ್ದೇಶನದ ಈ ಚಿತ್ರದಲ್ಲಿ ವಸಿಷ್ಠ, ಶಾನ್ವಿ ಶ್ರೀವಾತ್ಸವ, ದೇವರಾಜ್, ಪ್ರಕಾಶ್ ಬೆಳವಾಡಿ ನಟಿಸಿದ್ದಾರೆ.