Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣೆಯಲ್ಲಿ ಗೆದ್ದ ಅಪ್ಪನಿಗೆ ಶ್ರೀ ಮುರಳಿ ಶುಭಾಶಯ
Recommended Video
ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆದಿದೆ. ಅದರಲ್ಲಿ ನಿರ್ಮಾಪಕ ಚಿನ್ನೆಗೌಡ ವಿಜಯ ಸಾಧಿಸಿದ್ದು, ಫಿಲ್ಮ್ ಚೆಂಬರ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಚುನಾವಣೆಯಲ್ಲಿ ಗೆದ್ದಿರುವುದು ಚಿನ್ನೆಗೌಡ ಅವರ ಇಡೀ ಕುಟುಂಬಕ್ಕೆ ತುಂಬ ಸಂತೋಷ ತಂದಿದೆಯಂತೆ. ಈ ಸಂತಸವನ್ನು ನಟ ಹಾಗೂ ಚಿನ್ನೆಗೌಡ ಮಗ ಶ್ರೀ ಮುರಳಿ ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
''ನಮ್ಮ ಅಪ್ಪಾಜಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಹೊಸ ಅಧ್ಯಕ್ಷರಾಗಿದ್ದಾರೆ. ಅವರಿಗೆ ಶುಭಾಶಯ. ನಮ್ಮ ತಂದೆ ಗೆಲುವಿಗೆ ಕಾರಣರಾದ ಎಲ್ಲರಿಗೆ ಧನ್ಯವಾದ'' ಎಂದಿದ್ದಾರೆ.
Congratulations On Your WIN Appaji... Let’s Welcome Our New PRESIDENT OF KFCC... Mr.A.#CHINNEGOWDRU I Thank 🙏🏼Each and Everyone Who Stood By And Supported My Dad in Winning this Election! Yeyyyyy Happy Happy!cheers! pic.twitter.com/NixRNFejCo
— SRIIMURALI (@SRIMURALIII) June 26, 2018
ಅಂದಹಾಗೆ, ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ, ಉಪಾದ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ಮಂಗಳವಾರ (ಜೂನ್ 26) ರಂದು ಚುನಾವಣೆ ನಡೆದಿದ್ದು, ಪಾರ್ವತಮ್ಮ ರಾಜ್ ಕುಮಾರ್ ಸಹೋದರ ಹಾಗೂ ನಿರ್ಮಾಪಕರಾದ ಚಿನ್ನೇಗೌಡ ಅವರು ಆಯ್ಕೆಯಾಗಿದ್ದಾರೆ. ಇವರ ಎದುರು ವಿತರಕ ಮಾರ್ಸ್ ಸುರೇಶ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದರು.