Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣೆಯಲ್ಲಿ ಗೆದ್ದ ಅಪ್ಪನಿಗೆ ಶ್ರೀ ಮುರಳಿ ಶುಭಾಶಯ
Recommended Video
ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆದಿದೆ. ಅದರಲ್ಲಿ ನಿರ್ಮಾಪಕ ಚಿನ್ನೆಗೌಡ ವಿಜಯ ಸಾಧಿಸಿದ್ದು, ಫಿಲ್ಮ್ ಚೆಂಬರ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಚುನಾವಣೆಯಲ್ಲಿ ಗೆದ್ದಿರುವುದು ಚಿನ್ನೆಗೌಡ ಅವರ ಇಡೀ ಕುಟುಂಬಕ್ಕೆ ತುಂಬ ಸಂತೋಷ ತಂದಿದೆಯಂತೆ. ಈ ಸಂತಸವನ್ನು ನಟ ಹಾಗೂ ಚಿನ್ನೆಗೌಡ ಮಗ ಶ್ರೀ ಮುರಳಿ ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
''ನಮ್ಮ ಅಪ್ಪಾಜಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಹೊಸ ಅಧ್ಯಕ್ಷರಾಗಿದ್ದಾರೆ. ಅವರಿಗೆ ಶುಭಾಶಯ. ನಮ್ಮ ತಂದೆ ಗೆಲುವಿಗೆ ಕಾರಣರಾದ ಎಲ್ಲರಿಗೆ ಧನ್ಯವಾದ'' ಎಂದಿದ್ದಾರೆ.
Congratulations On Your WIN Appaji... Let’s Welcome Our New PRESIDENT OF KFCC... Mr.A.#CHINNEGOWDRU I Thank 🙏🏼Each and Everyone Who Stood By And Supported My Dad in Winning this Election! Yeyyyyy Happy Happy!cheers! pic.twitter.com/NixRNFejCo
— SRIIMURALI (@SRIMURALIII) June 26, 2018
ಅಂದಹಾಗೆ, ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ, ಉಪಾದ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ಮಂಗಳವಾರ (ಜೂನ್ 26) ರಂದು ಚುನಾವಣೆ ನಡೆದಿದ್ದು, ಪಾರ್ವತಮ್ಮ ರಾಜ್ ಕುಮಾರ್ ಸಹೋದರ ಹಾಗೂ ನಿರ್ಮಾಪಕರಾದ ಚಿನ್ನೇಗೌಡ ಅವರು ಆಯ್ಕೆಯಾಗಿದ್ದಾರೆ. ಇವರ ಎದುರು ವಿತರಕ ಮಾರ್ಸ್ ಸುರೇಶ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದರು.