For Quick Alerts
For Daily Alerts
Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಂಡುಪಾಳ್ಯ' ನಿರ್ದೇಶಕನಿಂದ ಮತ್ತೊಂದು ರಿಯಲ್ ಸ್ಟೋರಿ ಸಿನಿಮಾ
News
oi-Naveen
By Naveen
|
'ದಂಡುಪಾಳ್ಯ 2' ಸಿನಿಮಾದ ಮೂಲಕ ಸದ್ಯ ಸುದ್ದಿಯಲ್ಲಿರುವ ನಿರ್ದೇಶಕ ಶ್ರೀನಿವಾಸ್ ರಾಜು ಈಗ ಮತ್ತೆ ಸುದ್ದಿ ಮಾಡುತ್ತಿದ್ದಾರೆ. ಮತ್ತೊಮ್ಮೆ ರಿಯಲ್ ಸ್ಟೋರಿಯ ಹಿಂದೆ ಬಿದ್ದಿರುವ ಶ್ರೀನಿವಾಸ್ ರಾಜು ಕಂಚಿ ಮಠದ ಸ್ವಾಮಿಜಿ ಶಂಕರಾಚಾರ್ಯ ಜಯೇಂದ್ರ ಅವರ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಿದ್ದಾರಂತೆ.
2004ರಲ್ಲಿ ಕಂಚಿ ಮಠದ ವ್ಯವಸ್ಥಾಪಕ ಶಂಕರರಾಮನ್ ಅವರ ಕೊಲೆ ಮತ್ತು ಆ ನಂತರದ ಬಂಧನ ಮತ್ತಿತರ ಘಟನೆಗಳ ಸುತ್ತ ಈ ಚಿತ್ರ ಸುತ್ತಲಿದೆಯಂತೆ. ಈ ಘಟನೆಗಳು ಹೆಚ್ಚು ಕುತೂಹಲ ತರಿಸುವ ರೀತಿ ಇದ್ದು, ಅದಕ್ಕೆ ಸಿನಿಮಾ ಮಾಡುವ ನಿರ್ಧಾರಕ್ಕೆ ಶ್ರೀನಿವಾಸ ರಾಜು ಬಂದರಂತೆ. ಸಿನಿಮಾದ ಸ್ಕ್ರಿಪ್ಟ್ ವರ್ಕ್ ಅಂತಿಮ ಹಂತದಲ್ಲಿದ್ದು ತಾರಾಗಣಕ್ಕಾಗಿ ನಟರ ಹುಡುಕಾಟದಲ್ಲಿ ಅವರು ತೊಡಗಿದ್ದಾರೆ.
ಈಗಾಗಲೇ ಸಿನಿಮಾಗೆ 'ಆಚಾರ್ಯ ಅರೆಸ್ಟ್' ಅಂತ ಹೆಸರಿಟ್ಟಿದ್ದು, ಚಿತ್ರ ಅವರ ಬ್ಯಾನರ್ ನಲ್ಲಿಯೇ ಮೂಡಿ ಬರಲಿದೆಯಂತೆ. ಕನ್ನಡ ಮತ್ತು ತಮಿಳು ಎರಡು ಭಾಷೆಯಲ್ಲಿ ಸಿನಿಮಾವನ್ನು ನಿರ್ಮಾಣವಾಗಲಿದೆ ಅಂತ ಹೇಳಲಾಗಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Director Srinivas Raju planing to do a movie on 'Kanchi Sankararaman' case
Story first published: Wednesday, July 5, 2017, 19:11 [IST]
Other articles published on Jul 5, 2017