Don't Miss!
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಜನ ಜೊತೆ ಸೃಜನಿಗೂ ಸಿಕ್ತು ಹೊಸ ಬಿರುದು
ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲಿಯೂ ಗುರುತಿಸಿಕೊಂಡಿರುವ ನಟ ಸೃಜನ್ ಲೋಕೇಶ್ ತಮ್ಮ ಮಾತಿನ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಅದೇ ಕಾರಣಕ್ಕೆ ಅವರನ್ನು ಟಾಕಿಂಗ್ ಸ್ಟಾರ್ ಎಂದು ಕರೆಯುತ್ತಾರೆ.
ಈಗ ಸೃಜನ್ ಗೆ ಬರೀ ಟಾಕಿಂಗ್ ಸ್ಟಾರ್ ಅಲ್ಲ.. ಇನ್ನೊಂದು ಬಿರುದಿನಿಂದ ಅವರ ಅಭಿಮಾನಿಗಳು ಜೈಕಾರ ಹಾಕಬಹುದಾಗಿದೆ. 'ಅಭಿನಯ ರತ್ನ' ಎಂಬ ಬಿರುದು ಈಗ ಸೃಜನ್ ಲೋಕೇಶ್ ಅವರಿಗೆ ಸಿಕ್ಕಿದೆ.
ವಿದೇಶದಲ್ಲಿ ನಟ ದರ್ಶನ್, ಸೃಜನ್ ಗೆ ಗೌರವ
ನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ಇತ್ತೀಚಿಗಷ್ಟೆ ಕತಾರ್ ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದರು. ಈ ವೇಳೆ ದರ್ಶನ್ ಅವರಿಗೆ 'ಕರುನಾಡ ಕಲಾ ಕುಲತಿಲಕ' ಎಂಬ ಬಿರುದನ್ನು ನೀಡಿದ್ದು, ಸೃಜನ್ ಗೆ 'ಅಭಿನಯ ರತ್ನ' ಎಂಬ ಬಿರುದು ನೀಡಿ ಗೌರವಿಸಲಾಗಿದೆ.
ಕರ್ನಾಟಕ ಸಂಘ, ಕತಾರ್ ಆಯೋಜಿಸಿದ್ದ 63ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಮ್ಮ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ರವರಿಗೆ "ಅಭಿನಯ ರತ್ನ" ಎಂಬ ಬಿರುದನ್ನು ನೀಡಿ ಸನ್ಮಾನಿಸಲಾಯಿತು.❤️@dasadarshan @srujanlokesh @dinakar219 pic.twitter.com/qpqFq3J1KC
— D Company(R)Official (@Dcompany171) November 17, 2018
ನಮ್ಮ ಪ್ರೀತಿಯ ಸ್ಟಾರ್ ನಟರಿಗೆ ಸಿಕ್ಕ ಹೊಸ ಬಿರುದುಗಳಿವು
ಈ ಹಿಂದೆ ಕೆಲ ಸಿನಿಮಾಗಳನ್ನು ಮಾಡಿದ್ದ ಸೃಜನ್ ಸದ್ಯ ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. 'ಮಜಾ ಟಾಕೀಸ್' ಮೂಲಕ ಮನೆ ಮನೆ ಮಾತಾಗಿದ್ದಾರೆ.