Don't Miss!
- Sports RCB: ಆರ್ಸಿಬಿ ಮಾಲೀಕತ್ವ ಬದಲಾವಣೆಯ ಅಗತ್ಯವಿದೆ; ಟೆನ್ನಿಸ್ ತಾರೆ ಮಹೇಶ್ ಭೂಪತಿ
- Lifestyle ಹಾವನ್ನು ಚಿಟಿಕೆ ಹೊಡೆದಂತೆ ಡಬ್ಬದಲ್ಲಿ ತುಂಬಿದ ವ್ಯಕ್ತಿಯ ಕೌಶಲ್ಯಕ್ಕೆ ಜನರು ಫಿದಾ: 17 ಮಿಲಿಯನ್ಗೂ ಅಧಿಕ ವ್ಯೂವ್ಸ್ ಪಡೆದ ವೀಡಿ
- Automobiles Tata: 10 ಕೋಟಿ ಕಿ.ಮೀ ಮೈಲಿಗಲ್ಲು ದಾಟಿದ ಟಾಟಾ ಪವರ್ನ EV ಚಾರ್ಜಿಂಗ್ ನೆಟ್ವರ್ಕ್
- Finance ಓಲಾ S1 X ಎಲೆಕ್ಟ್ರಿಕ್ ಸ್ಕೂಟರ್ಗಳ ಬೆಲೆ ಕಡಿತ, ಪ್ರಸ್ತುತ ದರ ಎಷ್ಟು ತಿಳಿಯಿರಿ
- News Gold and Silver price: ಏಪ್ರಿಲ್ 16ರಂದು ನಿಮ್ಮ ನಗರದಲ್ಲಿ ಬಂಗಾರ ದರ ಎಷ್ಟಿದೆ?-ಅಂಕಿಅಂಶಗಳ ವಿವರ ಹೀಗಿದೆ
- Technology ಇನ್ನು ಕೆಲವೇ ದಿನಗಳಲ್ಲಿ ವಾಟ್ಸಾಪ್ ಸೇರಲಿದೆ ಈ ಆಕರ್ಷಕ ಫೀಚರ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯುವರತ್ನ' ಚಿತ್ರತಂಡದಲ್ಲಿ ಹರಿಕೃಷ್ಣ ಇಲ್ಲ : ಪುನೀತ್ ಚಿತ್ರಕ್ಕೆ ಬೇರೆ ಮ್ಯೂಸಿಕ್ ಡೈರೆಕ್ಟರ್
'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಹಾಗೂ 'ರಾಜಕುಮಾರ' ಈ ಎರಡು ಸಿನಿಮಾಗಳಿಗೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಇದೆ. ಸಂತೋಷ್ ಅವರ ಈ ಎರಡು ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದು, ವಿ ಹರಿಕೃಷ್ಣ.
ಹೀಗಾಗಿ, ಸಂತೋಷ್ ಆನಂದ್ ರಾಮ್ ಅವರ ಮೂರನೇ ಸಿನಿಮಾ 'ಯುವರತ್ನ' ಚಿತ್ರಕ್ಕೂ ಹರಿಕೃಷ್ಣ ಸಂಗೀತ ನೀಡಬಹುದು ಎನ್ನುವ ಕುತೂಹಲ ಇತ್ತು. ಆದರೆ, ಈ ಸಿನಿಮಾಗೆ ಮತ್ತೊಬ್ಬ ಸಂಗೀತ ನಿರ್ದೇಶಕರ ಆಗಮನ ಆಗಿದೆ.
'ಯುವರತ್ನ' ಚಿತ್ರಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಟ ಪ್ರಕಾಶ್ ರೈ
'ಯುವರತ್ನ' ಸಿನಿಮಾದ ಸಂಗೀತ ನಿರ್ದೇಶಕರ ಹೆಸರನ್ನು ಬಹಿರಂಗ ಪಡಿಸಲಾಗಿದೆ. ಟಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ತಮನ್ ಈ ಚಿತ್ರಕ್ಕೆ ಮ್ಯೂಸಿಕ್ ನೀಡುತ್ತಿದ್ದಾರೆ. ಈ ಹಿಂದೆ ಕನ್ನಡದ ಕೆಲವು ಸಿನಿಮಾಗಳಿಗೆ ತಮನ್ ಕೆಲಸ ಮಾಡಿದ್ದರು.
ಪುನೀತ್ ರಾಜ್ ಕುಮಾರ್ ನಟನೆಯ 'ಪವರ್ ಸ್ಟಾರ್' ಹಾಗೂ 'ಚಕ್ರವ್ಯೂಹ' ಸಿನಿಮಾಗೆ ತಮನ್ ಸಂಗೀತ ನೀಡಿದ್ದರು. 'ಚಕ್ರವ್ಯೂಹ' ಚಿತ್ರದ ಮೂಲಕ ಗಾಯಕರನ್ನಾಗಿ ಕನ್ನಡ ಚಿತ್ರರಂಗಕ್ಕೆ ನಟ ಜೂನಿಯರ್ ಎನ್ ಟಿ ಆರ್ ಹಾಗೂ ನಟಿ ಕಾಜಲ್ ಅಗರ್ವಾಲ್ ರನ್ನು ಪರಿಚಯ ಮಾಡಿದ್ದರು.
'ಯುವರತ್ನ' ಚಿತ್ರದಲ್ಲಿ 'ಸಾಹೋ' ಸಾಹಸ ನಿರ್ದೇಶಕ
'ಚಕ್ರವ್ಯೂಹ' ಸಿನಿಮಾದ ಹಾಡುಗಳು ಹಿಟ್ ಆಗಿದ್ದು, ತಮನ್ ಅವರ 'ಯುವರತ್ನ' ಹಾಡುಗಳ ಮೇಲೆ ನಿರೀಕ್ಷೆ ಇದೆ.