Don't Miss!
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯುವರತ್ನ' ಚಿತ್ರತಂಡದಲ್ಲಿ ಹರಿಕೃಷ್ಣ ಇಲ್ಲ : ಪುನೀತ್ ಚಿತ್ರಕ್ಕೆ ಬೇರೆ ಮ್ಯೂಸಿಕ್ ಡೈರೆಕ್ಟರ್
'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಹಾಗೂ 'ರಾಜಕುಮಾರ' ಈ ಎರಡು ಸಿನಿಮಾಗಳಿಗೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಇದೆ. ಸಂತೋಷ್ ಅವರ ಈ ಎರಡು ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದು, ವಿ ಹರಿಕೃಷ್ಣ.
ಹೀಗಾಗಿ, ಸಂತೋಷ್ ಆನಂದ್ ರಾಮ್ ಅವರ ಮೂರನೇ ಸಿನಿಮಾ 'ಯುವರತ್ನ' ಚಿತ್ರಕ್ಕೂ ಹರಿಕೃಷ್ಣ ಸಂಗೀತ ನೀಡಬಹುದು ಎನ್ನುವ ಕುತೂಹಲ ಇತ್ತು. ಆದರೆ, ಈ ಸಿನಿಮಾಗೆ ಮತ್ತೊಬ್ಬ ಸಂಗೀತ ನಿರ್ದೇಶಕರ ಆಗಮನ ಆಗಿದೆ.
'ಯುವರತ್ನ' ಚಿತ್ರಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಟ ಪ್ರಕಾಶ್ ರೈ
'ಯುವರತ್ನ' ಸಿನಿಮಾದ ಸಂಗೀತ ನಿರ್ದೇಶಕರ ಹೆಸರನ್ನು ಬಹಿರಂಗ ಪಡಿಸಲಾಗಿದೆ. ಟಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ತಮನ್ ಈ ಚಿತ್ರಕ್ಕೆ ಮ್ಯೂಸಿಕ್ ನೀಡುತ್ತಿದ್ದಾರೆ. ಈ ಹಿಂದೆ ಕನ್ನಡದ ಕೆಲವು ಸಿನಿಮಾಗಳಿಗೆ ತಮನ್ ಕೆಲಸ ಮಾಡಿದ್ದರು.
ಪುನೀತ್ ರಾಜ್ ಕುಮಾರ್ ನಟನೆಯ 'ಪವರ್ ಸ್ಟಾರ್' ಹಾಗೂ 'ಚಕ್ರವ್ಯೂಹ' ಸಿನಿಮಾಗೆ ತಮನ್ ಸಂಗೀತ ನೀಡಿದ್ದರು. 'ಚಕ್ರವ್ಯೂಹ' ಚಿತ್ರದ ಮೂಲಕ ಗಾಯಕರನ್ನಾಗಿ ಕನ್ನಡ ಚಿತ್ರರಂಗಕ್ಕೆ ನಟ ಜೂನಿಯರ್ ಎನ್ ಟಿ ಆರ್ ಹಾಗೂ ನಟಿ ಕಾಜಲ್ ಅಗರ್ವಾಲ್ ರನ್ನು ಪರಿಚಯ ಮಾಡಿದ್ದರು.
'ಯುವರತ್ನ' ಚಿತ್ರದಲ್ಲಿ 'ಸಾಹೋ' ಸಾಹಸ ನಿರ್ದೇಶಕ
'ಚಕ್ರವ್ಯೂಹ' ಸಿನಿಮಾದ ಹಾಡುಗಳು ಹಿಟ್ ಆಗಿದ್ದು, ತಮನ್ ಅವರ 'ಯುವರತ್ನ' ಹಾಡುಗಳ ಮೇಲೆ ನಿರೀಕ್ಷೆ ಇದೆ.