Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜುಲೈ 30 ರಂದು 'ಸಿನಿಮಾ ಸಾಹಿತ್ಯ ಮತ್ತು ವಿಮರ್ಶೆ' ಕುರಿತು ವಿಚಾರ ಸಂಕಿರಣ
ಕರ್ನಾಟಕ ಚಲನಚಿತ್ರ ಅಕಾಡೆಮಿ, ಬಂಜಾರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಹಾಗೂ ಸಾಹಿತ್ಯ ಸಂಸ್ಕೃತಿ ವೇದಿಕೆ ಅವರ ಸಹಯೋಗದಲ್ಲಿ ಜುಲೈ 30 ರಂದು ಒಂದು ದಿನದ 'ಸಿನಿಮಾ ಸಾಹಿತ್ಯ ಮತ್ತು ವಿಮರ್ಶೆ' ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಸಿನಿಮಾ ಕ್ಷೇತ್ರದ ವಿದ್ವಾಂಸರು, ಪತ್ರಕರ್ತರು, ಸಿನಿಮಾ ನಿರ್ದೇಶಕರು ಹಾಗೂ ರಂಗಕರ್ಮಿಗಳು ಈ ವಿಚಾರ ಸಂಕಿರಣವನ್ನ ಆಯೋಜಿಸಿದ್ದು, ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ಇಡೀ ದಿನ ಈ ವಿಚಾರ ಸಂಕಿರಣ ನಡೆಯಲಿದೆ.
ಈ ಕಾರ್ಯಕ್ರಮವನ್ನ ಹೆಸರಾಂತ ಸಾಹಿತಿ ಮತ್ತು ಸಿನಿಮಾ ನಿರ್ದೇಶಕರು ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಉದ್ಘಾಟನೆ ಮಾಡಲಿದ್ದು, ಪ್ರೋ ಎಂ ಕೆ ನಾಯಕ್, ನಟಿ ತಾರಾ, ಜನಾರ್ಧನ್ ನಾಯಕ್, ಹಾಗೂ ನಟ ಸುಂದರ್ ರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಗಳು
ಇಂತಿವೆ
ಗೋಷ್ಠಿ
1:
ಬೆಳಿಗ್ಗೆ
11.30
ಕ್ಕೆ
'ಸಿನಿಮಾ
ಮತ್ತು
ಧಾರಾವಾಹಿ
ವಿಮರ್ಶೆಯ
ಸ್ವರೂಪ'.
ಗೋಷ್ಠಿ 2: ಬೆಳಿಗ್ಗೆ 12.45 ಕ್ಕೆ 'ಸೃಜನ ಶೀಲ ಅಭಿವ್ಯಕ್ತಿಯಾಗಿ ಸಿನಿಮಾ ಸಾಹಿತ್ಯ ಮತ್ತು ಸಂಪ್ರದಾಯಿಕ ಸಾಹಿತ್ಯ ಮೀಮಾಂಸೆ'.
ಗೋಷ್ಠಿ 3: ಮಧ್ಯಾಹ್ನ 1.15 ಕ್ಕೆ ಸಿನಿಮಾ ಮಾಧ್ಯಮಗಳಲ್ಲಿ ತಳವರ್ಗಗಳ ಅಭಿವ್ಯಕ್ತಿ.
ಗೋಷ್ಠಿ 4: ಮಧ್ಯಾಹ್ನ 2.30 ಕ್ಕೆ ಸಿನಿಮಾಗಳಲ್ಲಿ ಕುಲ ವೃತ್ತಿಗಳು ಮತ್ತು ಕಲೆಗಳ ಚಿತ್ರಣದ ಬಗ್ಗೆ ಸಂವಾದ ಮತ್ತು ವಿಚಾರಕ ಸಂಕೀರ್ಣ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ಕುಲಸಚಿ ಬಿಕೆ ರವಿ ಅವರಿಂದ ಸಮಾರೋಪ ನುಡಿ
ಮಧ್ಯಾಹ್ನ 3.30 ಕ್ಕೆ 'ಕೌದಿ' ಸಿನಿಮಾ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮವೂ ಇದೆ.