Don't Miss!
- Automobiles Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದಕ್ಕೆ ಕಾಕತಾಳೀಯ ಅಂತೀರಾ, ವಿಚಿತ್ರ ಅಂತೀರಾ.?
Recommended Video
ಕನ್ನಡದ 'ಕನ್ವರ್ ಲಾಲ್', ಸ್ಯಾಂಡಲ್ ವುಡ್ ನ ಜಲೀಲ ಅಂಬರೀಶ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅಂಬರೀಶ್ ನಿನ್ನೆ (ನವೆಂಬರ್ 24) ರಾತ್ರಿ 10:15 ಸುಮಾರಿಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾದರು.
ಕಾಕತಾಳೀಯ ಅಂದ್ರೆ, ಅಂಬರೀಶ್ ರವರ ಸಹೋದರ ಡಾ.ಹರೀಶ್ ವಿಧಿವಶರಾಗಿ ನಿನ್ನೆಗೆ ಸರಿಯಾಗಿ ಒಂದು ವರ್ಷ.
ಮಂಡ್ಯದ ಗಂಡು, ಕರುನಾಡ ಕರ್ಣ, ಸ್ಯಾಂಡಲ್ ವುಡ್ ನ ಜಲೀಲ ಅಂಬರೀಶ್ ಇನ್ನಿಲ್ಲ.!
ಹೌದು, ಕಳೆದ ವರ್ಷ.. ಅಂದ್ರೆ ನವೆಂಬರ್ 24, 2017 ರಂದು ಅಂಬರೀಶ್ ಅವರ ಅಣ್ಣ ಡಾ.ಹರೀಶ್ ಕೊನೆಯುಸಿರೆಳೆದಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಹರೀಶ್ ವರ್ಷದ ಹಿಂದೆ ಬಾರದ ಲೋಕಕ್ಕೆ ಪಯಣಿಸಿದ್ದರು. ವಿಚಿತ್ರ ಅಂದ್ರೆ, ಈ ವರ್ಷದ ನವೆಂಬರ್ 24 ರಂದು ಅಂಬರೀಶ್ ಮೋಡದ ಮರೆಗೆ ಸರಿದಿದ್ದಾರೆ.
ಸಹೋದರ ಹರೀಶ್ ಮೃತಪಟ್ಟಿದ್ದ ದಿನವೇ ಅಂಬರೀಶ್ ನಿಧನ
ನಿನ್ನೆ ಮೃತಪಟ್ಟ ಅಂಬರೀಶ್ ಅವರ ಪಾರ್ಥೀವ ಶರೀರವನ್ನ ಇದೀಗ ಜೆ.ಪಿ.ನಗರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಭಾನುವಾರ (ನವೆಂಬರ್ 25) ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಮ್ ನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
ಡಾ.ರಾಜ್ ಸ್ಮಾರಕ ಪಕ್ಕದಲ್ಲಿ ಅಂಬರೀಶ್ ಅಂತ್ಯಕ್ರಿಯೆ ನಡೆಸಲು ತೀರ್ಮಾನ
ಸೋಮವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಸ್ಮಾರಕ ಪಕ್ಕದಲ್ಲಿ ಅಂಬರೀಶ್ ಅಂತಿಮ ಸಂಸ್ಕಾರ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ.