Don't Miss!
- News ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ: ಸಿದ್ದರಾಮಯ್ಯ ಸರ್ಕಾರವೇ ನೇರ ಹೊಣೆ ಎಂದ ಬಿಜೆಪಿ ಶಾಸಕ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾಗೆ ಬ್ರೇಕ್, ಜಮೀನಿನಲ್ಲಿ ಕೃಷಿ ಮಾಡ್ತಿರುವ ರವಿವರ್ಮ
ಲಾಕ್ಡೌನ್ ಕಾರಣದಿಂದ ಸಿನಿಮಾ ಕೆಲಸಗಳು ನಡೆಯುತ್ತಿಲ್ಲ. ಸಿನಿಮಾವನ್ನೇ ನಂಬಿಕೊಂಡಿದ್ದ ಅನೇಕರು ಮನೆಯಲ್ಲಿ ಖಾಲಿ ಕೂತಿದ್ದಾರೆ. ಇನ್ನು ಕೆಲವರು ಊರುಗಳಿಗೆ, ಹಳ್ಳಿಗಳಿಗೆ ಹೋಗಿ ಮನೆಯವರ ಜೊತೆ ಸಮಯ ಕಳೆಯುತ್ತಿದ್ದಾರೆ.
ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡ್ತಿದ್ದಾರೆ. ಈ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ವರ್ಮಾ ''ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೆ ನಿಂತಿದೆ ಧರ್ಮ'' ಎಂದಿದ್ದಾರೆ.
ಫೋಟೋ ವೈರಲ್: ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿರುವ ಆಶಿಕಾ ರಂಗನಾಥ್
ಸಿನಿಮಾಗಳಲ್ಲಿ ಕಲಾವಿದರಿಗೆ ಫೈಟ್ ಹೇಳಿಕೊಡುವ ರವಿವರ್ಮ, ಈಗ ತಮ್ಮದೇ ಜಮೀನಿನಲ್ಲಿ ಶ್ರಮಿಸುತ್ತಿದ್ದಾರೆ. ರವಿವರ್ಮರ ಕೆಲಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಟಿ ಆಶಿಕಾ ರಂಗನಾಥ್ ತಮ್ಮ ತೋಟದಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಕುಟುಂಬದ ಜೊತೆ ತೋಟದಲ್ಲಿ ಕಾಣಿಸಿಕೊಂಡ ಆಶಿಕಾ, ಮರದಿಂದ ಮಾವಿನ ಹಣ್ಣುಗಳನ್ನು ಬಿಡಿಸುತ್ತಿರುವ ಸಂತಸ ಹಂಚಿಕೊಂಡಿದ್ದರು.
Recommended Video
ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿಯ ಸೂಪರ್ಸ್ಟಾರ್ಗಳ ಚಿತ್ರಗಳಿಗೆ ರವಿವರ್ಮ ಸಾಹಸ ನಿರ್ದೇಶನವಿದೆ. ಸ್ಟಂಟ್ ನಡುವೆ ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ.