Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾಗೆ ಬ್ರೇಕ್, ಜಮೀನಿನಲ್ಲಿ ಕೃಷಿ ಮಾಡ್ತಿರುವ ರವಿವರ್ಮ
ಲಾಕ್ಡೌನ್ ಕಾರಣದಿಂದ ಸಿನಿಮಾ ಕೆಲಸಗಳು ನಡೆಯುತ್ತಿಲ್ಲ. ಸಿನಿಮಾವನ್ನೇ ನಂಬಿಕೊಂಡಿದ್ದ ಅನೇಕರು ಮನೆಯಲ್ಲಿ ಖಾಲಿ ಕೂತಿದ್ದಾರೆ. ಇನ್ನು ಕೆಲವರು ಊರುಗಳಿಗೆ, ಹಳ್ಳಿಗಳಿಗೆ ಹೋಗಿ ಮನೆಯವರ ಜೊತೆ ಸಮಯ ಕಳೆಯುತ್ತಿದ್ದಾರೆ.
ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡ್ತಿದ್ದಾರೆ. ಈ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ವರ್ಮಾ ''ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೆ ನಿಂತಿದೆ ಧರ್ಮ'' ಎಂದಿದ್ದಾರೆ.
ಫೋಟೋ ವೈರಲ್: ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿರುವ ಆಶಿಕಾ ರಂಗನಾಥ್
ಸಿನಿಮಾಗಳಲ್ಲಿ ಕಲಾವಿದರಿಗೆ ಫೈಟ್ ಹೇಳಿಕೊಡುವ ರವಿವರ್ಮ, ಈಗ ತಮ್ಮದೇ ಜಮೀನಿನಲ್ಲಿ ಶ್ರಮಿಸುತ್ತಿದ್ದಾರೆ. ರವಿವರ್ಮರ ಕೆಲಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಟಿ ಆಶಿಕಾ ರಂಗನಾಥ್ ತಮ್ಮ ತೋಟದಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಕುಟುಂಬದ ಜೊತೆ ತೋಟದಲ್ಲಿ ಕಾಣಿಸಿಕೊಂಡ ಆಶಿಕಾ, ಮರದಿಂದ ಮಾವಿನ ಹಣ್ಣುಗಳನ್ನು ಬಿಡಿಸುತ್ತಿರುವ ಸಂತಸ ಹಂಚಿಕೊಂಡಿದ್ದರು.
Recommended Video
ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿಯ ಸೂಪರ್ಸ್ಟಾರ್ಗಳ ಚಿತ್ರಗಳಿಗೆ ರವಿವರ್ಮ ಸಾಹಸ ನಿರ್ದೇಶನವಿದೆ. ಸ್ಟಂಟ್ ನಡುವೆ ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ.