Don't Miss!
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- News ವಸೂಲಿ ಟೈಟಾನ್ಸ್, ಇಂಪ್ಯಾಕ್ಟ್ ಪ್ಲೇಯರ್ ಇ.ಡಿ; ಮೋದಿ, ಬಿಜೆಪಿಯನ್ನು ಅಣಕಿಸಿದ ಮಹಿಳಾ ಕ್ರಿಕೆಟರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈದರಾಬಾದ್ ನಲ್ಲಿ, ಬರಿಗಾಲಿನಲ್ಲಿ ಕನ್ನಡ ಧ್ವಜ ಹಾರಿಸಿದ ಕಿಚ್ಚ
Recommended Video
'ಎಲ್ಲಾದರೂ ಇರು, ಎಂತಾದರೂ ಇರು, ನೀ ಕನ್ನಡವಾಗಿರು' ಎಂಬ ರಾಷ್ಟ್ರಕವಿ ಕುವೆಂಪು ಅವರ ಮಾತಿನಂತೆ ಪ್ರತಿ ಕನ್ನಡಿಗರು ಇರಬೇಕು. ಈಗ ಅದೇ ರೀತಿ ನಟ ಸುದೀಪ್ ನಡೆದುಕೊಂಡಿದ್ದಾರೆ.
ಇಂದು ಕನ್ನಡ ರಾಜ್ಯೋತ್ಸವವನ್ನು ನಟ ಸುದೀಪ್ ಆಚರಿಸಿದ್ದಾರೆ. ಅದರಲ್ಲಿಯೂ ಈ ವರ್ಷ ಹೈದರಾಬಾದ್ ನಲ್ಲಿ ಕಿಚ್ಚ ಕನ್ನಡ ಧ್ವಜವನ್ನು ಹಾರಿಸಿದ್ದಾರೆ. ಇದು ಎಲ್ಲರ ಮೆಚ್ಚಿಗೆಗೆ ಕಾರಣವಾಗಿದೆ.
ರಣವೀರ್ ಸಿಂಗ್, ರೋಹಿತ್ ಶೆಟ್ಟಿ ಜೊತೆಗೆ ಕಿಚ್ಚ
ಸುದೀಪ್ ಅವರ 'ಪೈಲ್ವಾನ್' ಸಿನಿಮಾದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ. ಸದ್ಯ ಅದೇ ಕಾರಣಕ್ಕೆ ಸುದೀಪ್ ಅಲ್ಲಿ ಇದ್ದು, ಚಿತ್ರದ ಚಿತ್ರೀಕರಣದ ಸೆಟ್ ನಲ್ಲಿಯೇ ಬಾವುಟ ಹಾರಿಸಿ ಕನ್ನಡ ತಾಯಿಗೆ ವಂದಿಸಿದ್ದಾರೆ. ಈ ವೇಳೆ ಇಡೀ ತಂಡ ಸೇರಿಕೊಂಡಿದೆ.
ಹಾಲಿವುಡ್ ಚಿತ್ರವನ್ನ ಕೈಬಿಟ್ರಾ 'ಬಿಗ್ ಬಾಸ್'.! ಏನಿದು 'ರೈಸನ್' ರಹಸ್ಯ.?
ಬರೀ ಕಾಲಿನಲ್ಲಿ ನಿಂತು ಸುದೀಪ್ ಬಾವುಟಕ್ಕೆ ಕೈ ಮುಗಿಯುತ್ತಿರುವ ಫೋಟೋ ಅಭಿಮಾನಿಗಳ ಮೆಚ್ಚುಗೆ ಪಡೆದಿದೆ. ಸುದೀಪ್ ಗೆ ಇರುವ ಕನ್ನಡ ಪ್ರೇಮವನ್ನು ಇದು ತೋರಿಸುತ್ತಿದೆ.