Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈದರಾಬಾದ್ ನಲ್ಲಿ, ಬರಿಗಾಲಿನಲ್ಲಿ ಕನ್ನಡ ಧ್ವಜ ಹಾರಿಸಿದ ಕಿಚ್ಚ
Recommended Video
'ಎಲ್ಲಾದರೂ ಇರು, ಎಂತಾದರೂ ಇರು, ನೀ ಕನ್ನಡವಾಗಿರು' ಎಂಬ ರಾಷ್ಟ್ರಕವಿ ಕುವೆಂಪು ಅವರ ಮಾತಿನಂತೆ ಪ್ರತಿ ಕನ್ನಡಿಗರು ಇರಬೇಕು. ಈಗ ಅದೇ ರೀತಿ ನಟ ಸುದೀಪ್ ನಡೆದುಕೊಂಡಿದ್ದಾರೆ.
ಇಂದು ಕನ್ನಡ ರಾಜ್ಯೋತ್ಸವವನ್ನು ನಟ ಸುದೀಪ್ ಆಚರಿಸಿದ್ದಾರೆ. ಅದರಲ್ಲಿಯೂ ಈ ವರ್ಷ ಹೈದರಾಬಾದ್ ನಲ್ಲಿ ಕಿಚ್ಚ ಕನ್ನಡ ಧ್ವಜವನ್ನು ಹಾರಿಸಿದ್ದಾರೆ. ಇದು ಎಲ್ಲರ ಮೆಚ್ಚಿಗೆಗೆ ಕಾರಣವಾಗಿದೆ.
ರಣವೀರ್ ಸಿಂಗ್, ರೋಹಿತ್ ಶೆಟ್ಟಿ ಜೊತೆಗೆ ಕಿಚ್ಚ
ಸುದೀಪ್ ಅವರ 'ಪೈಲ್ವಾನ್' ಸಿನಿಮಾದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ. ಸದ್ಯ ಅದೇ ಕಾರಣಕ್ಕೆ ಸುದೀಪ್ ಅಲ್ಲಿ ಇದ್ದು, ಚಿತ್ರದ ಚಿತ್ರೀಕರಣದ ಸೆಟ್ ನಲ್ಲಿಯೇ ಬಾವುಟ ಹಾರಿಸಿ ಕನ್ನಡ ತಾಯಿಗೆ ವಂದಿಸಿದ್ದಾರೆ. ಈ ವೇಳೆ ಇಡೀ ತಂಡ ಸೇರಿಕೊಂಡಿದೆ.
ಹಾಲಿವುಡ್ ಚಿತ್ರವನ್ನ ಕೈಬಿಟ್ರಾ 'ಬಿಗ್ ಬಾಸ್'.! ಏನಿದು 'ರೈಸನ್' ರಹಸ್ಯ.?
ಬರೀ ಕಾಲಿನಲ್ಲಿ ನಿಂತು ಸುದೀಪ್ ಬಾವುಟಕ್ಕೆ ಕೈ ಮುಗಿಯುತ್ತಿರುವ ಫೋಟೋ ಅಭಿಮಾನಿಗಳ ಮೆಚ್ಚುಗೆ ಪಡೆದಿದೆ. ಸುದೀಪ್ ಗೆ ಇರುವ ಕನ್ನಡ ಪ್ರೇಮವನ್ನು ಇದು ತೋರಿಸುತ್ತಿದೆ.