Don't Miss!
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಊಹಾಪೋಹಗಳಿಗೆ ತೆರೆ ಎಳೆದ ಕಿಚ್ಚ ಸುದೀಪ್
ನೆಲ, ಜಲದ ರಕ್ಷಣೆಯ ಮಾತು ಬಂದಾಗ ಎಲ್ಲಾ ತಾರೆಗಳೂ ಒಟ್ಟಾಗಿ ಬೀದಿಗಿಳಿದು ಪ್ರತಿಭಟಿಸಿದ್ದನ್ನು ನೋಡಿದ್ದೇವೆ. ಆದರೆ ಈ ಬಾರಿ ಕರ್ನಾಟಕ ಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಬೆಂಬಲಿಸಲು ಕೆಲವು ತಾರೆಗಳು ಗೈರುಹಾಜರಾದರು.
ಅದರಲ್ಲಿ ಪ್ರಮುಖವಾಗಿ ಕೇಳಿಬಂದ ಹೆಸರುಗಳು ಸುದೀಪ್, ದರ್ಶನ್, ಉಪೇಂದ್ರ ಹಾಗೂ ಯಶ್. ಇವರೆಲ್ಲಾ ಯಾಕೆ ಪ್ರತಿಭಟನೆಗೆ ಬರಲಿಲ್ಲ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಆದರೆ ಸುದೀಪ್ ಅವರು ತಾವು ಬರದೇ ಇರಲು ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
N
unnecessary
fights
on
tweets
over
small
issues
r
uncalled
for..requesting
all
to
kindly
put
an
end..we
actors
r
fine
wth
each
other.
—
Kichcha
Sudeepa
(@KicchaSudeep)
April
18,
2015
ಈ ಹೋರಾಟಕ್ಕೆ ತಮ್ಮ ಬೆಂಬಲ ಇದೆ, ಪ್ರತಿಭಟನೆಯಲ್ಲಿ ಭಾಗಿಯಾವುದಾಗಿಯೂ ಹೇಳಿದ್ದ ಸುದೀಪ್, ಏಪ್ರಿಲ್ 18ರಂದು ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸುದೀಪ್ ಭಾಗಿಯಾಗಲು ಸಾಧ್ಯವಾಗಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ನಲ್ಲಿ ವಿವರ ನೀಡಿದ್ದಾರೆ.
"ನನ್ನನ್ನು ಸಾಕಿ ಸಲುಹಿದ ಅಂಕಲ್ ಈಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅವರೀಗ ಸೆಮಿ ಕೋಮಾ ಹಂತ ತಲುಪಿದ್ದಾರೆ..." ಹಾಗಾಗಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ.
Had
to
be
beside
my
ailing
uncle
who
has
looked
after
me
n
is
presently
in
semi
coma
fighting
fr
his
life..din
know
tat,unable
to
be(contd)
—
Kichcha
Sudeepa
(@KicchaSudeep)
April
18,
2015
"ಇದು ಗೊತ್ತಿಲ್ಲದೆ ಕೆಲವರು ಏನೇನೋ ಸುದ್ದಿಗಳನ್ನು ಹಬ್ಬಿಸುತ್ತಿರುವುದು ತಪ್ಪು. ತಾವು ಹೇಳಿಕೆ ಕೊಟ್ಟು ಭಾಗಿಯಾಗಲಿಲ್ಲ ಎಂದರೆ ಅದಕ್ಕೆ ಏನೋ ಬಲವಾದ ಕಾರಣ ಇರಲೇಬೇಕಲ್ಲವೇ...ಇದನ್ನು ಅರ್ಥ ಮಾಡಿಕೊಂಡರೆ ಸಾಕು"
unable
to
b
a
part
of
ONE
rally
brings
bout
doubts
on
loyalties..Sad
to
see
reactions
frm
a
few,even
bfr
knowin
th
reason
behind
th
absence
—
Kichcha
Sudeepa
(@KicchaSudeep)
April
18,
2015
"ಈ ರೀತಿಯ ಸಣ್ಣಪುಟ್ಟದಕ್ಕೆಲ್ಲಾ ಟ್ವಿಟ್ಟರ್ ನಲ್ಲಿ ಜಗಳವಾಡುವುದು ಸರಿಕಾಣುತ್ತಿಲ್ಲ. ನಾವೆಲ್ಲಾ ಕಲಾವಿದರು ಒಬ್ಬರಿಗೊಬ್ಬರು ಚೆನ್ನಾಗಿಯೇ ಇದ್ದೇವೆ. ಅನಾವಶ್ಯಕ ಸಂಗತಿಗಳಿಗೆ ಕಿವಿಗೊಡದೆ ಅದಕ್ಕೆ ಪೂರ್ಣವಿರಾಮ ಹಾಕಿ ಎಂದು ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. (ಫಿಲ್ಮಿಬೀಟ್ ಕನ್ನಡ)